ಗದಗ: ಕೆಲ ದಿನಗಳ ಹಿಂದೆ ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೇ ನಡೆದಿತ್ತು. ಇದರಲ್ಲಿ ಬಿಜೆಪಿಯ ರವೀಂದ್ರ ಉಪ್ಪಿನಬೆಟಗೇರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ನಂತರದ ಬೆಳವಣಿಗೆಯಲ್ಲಿ ಈ ಬಗ್ಗೆ ಚುನಾವಣೆ ಪ್ರಕ್ರಿಯೇ ಪ್ರಶ್ನಿಸಿ ಹಿಂದಿನ ಅವಧಿಯ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ್ ನ್ಯಾಯಾಲಯ ಮೆಟ್ಟಿಲೇರಿದ್ದರು. ಇದರಿಂದ ಜಿಲ್ಲಾ ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು.

ಆದರೆ ಇಂದು ಗದಗ ಜಿಲ್ಲಾ ನ್ಯಾಯಾಲಯವು ಮುಂಡರಗಿ ಎ.ಪಿ.ಎಮ್.ಸಿ ಅಧ್ಯಕ್ಷರ ಆಯ್ಕೆಗೆ ತಾತ್ಕಾಲಿಕ ತಡೆಯಾಜ್ಞೆ ನಿಡುರುವದನ್ನು ತೆರವುಗೊಳಸಿ ಮದ್ಯಂತರ ಅರ್ಜಿ ರದ್ದುಪಡಸಿದೆ. ಈ ವಿಚಾರವಾಗಿ ಮುಂಡರಗಿ ತಹಶಿಲ್ದಾರ್ ಗೆ ಕೂಡಲೆ ನೋಟಿಸ್ ಜಾರಿ ಮಾಡಿ ಜುಲೈ 30 ರಂದು ನ್ಯಾಯಾಲಯಕ್ಕೆ ಹಾಜರಾಗಲು ಸೂಚಿಸಿ ಪ್ರಕರಣ ಮುಂದುವರೆಸಿದೆ.

ಈ ಬೆಳವಣಿಗೆಯಿಂದ ಇಂದು ಪಟ್ಟಣದ ಕೊಪ್ಪಳ ವೃತ್ತ ಸೇರಿದಂತೆ ಹಲವೆಡೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಿಸಿದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ: ಶಾಸಕರು ಹೇಳಿದರೆ ಅಕ್ರಮ ಮರಳು ಗಣಿಗಾರಿಕೆಗೆ ಅನುಮತಿ ಕೊಡ್ತಾರಾ ಅಧಿಕಾರಿಗಳು?

ಮರಳು ನೀತಿ ಅನ್ವಯ ಮರಳು ಗಣಿಗಾರಿಕೆಗೆ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಗುತ್ತಿಗೆ ನೀಡಲಾಗಿದೆ. ಆದರೆ ಮರಳು ಗುತ್ತಿಗೆ ಪಡೆದ ಗುತ್ತಿಗೆದಾರರು ಎಗ್ಗಿಲ್ಲದೇ ಸಕ್ರಮದ ಹೆಸರಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ. ಇದಕ್ಕೆ ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಅವರ ಪೋಷಣೆಯೂ ಇದೆ ಎನ್ನುವ ಮಾತುಗಳು ಕೇಳಲಾರಂಭಿಸಿವೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಕೊಕ್ಕರಗುಂದಿ ಬೂದಿಹಾಳ ಗ್ರಾಮದಲ್ಲಿರುವ ಕಲ್ಪವೃಕ್ಷ ಮರಳು ಗುತ್ತಿಗೆ ಪಾಯಿಂಟ್ ಇದಕ್ಕೆ ತಾಜಾ ಉದಾಹರಣೆಯಾಗಿದೆ.

ಜಾರ್ಖಂಡ್ ನಲ್ಲಿ ಜುಲೈ ಅಂತ್ಯದವರೆಗೆ ಲಾಕ್ ಡೌನ್ ಘೋಷಣೆ!

ರಾಂಚಿ : ಕೊರೊನಾ ವೈರಸ್ ನ ಹಾವಳಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಾರ್ಖಂಡ್ ನಲ್ಲಿ…

ಎರಡು ಯುವಕರ ಗುಂಪುಗಳ ಮದ್ಯೆ ಗಲಾಟೆ..!

ಉತ್ತರಪ್ರಭ ಸುದ್ದಿರೋಣ: ಪಟ್ಟಣದಲ್ಲಿ ಬಿಸಿ ರಕ್ತದ ಯುವಕರ ಗುಂಪುಗಳ ಗಲಾಟೆ ಮಾಡಿಕೊಂಡು, ರೋಣ ಪೊಲೀಸ್ ಠಾಣೆ…

ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಗದಗ ಚುನಾವಣೆ-2022 ಜಯಗಳಿಸಿದ ಅಭ್ಯರ್ಥಿಗಳು

ಉತ್ತರಪ್ರಭ ಸುದ್ದಿಗದಗ: ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ…