ಧಾರವಾಡ : ಜಿಲ್ಲೆಯಲ್ಲಿ ಕೊರೊನಾ ಹಾವಳಿ ದಿನದಿಂದ ದಿನಕ್ಕ ಏರಿಕೆಯಾಗುತ್ತಿದೆ.  ನವಲಗುಂದ ತಾಲೂಕಿನ ಶಿರಕೋಳ ಗ್ರಾಮಕ್ಕೂ ಸದ್ಯ ವಕ್ಕರಿಸಿದೆ. 

ಗ್ರಾಮದಲ್ಲಿನ ಒಂದೇ ಮನೆಯಲಲಿ ಸುಮಾರು 60 ಜನರು ಇರುವ ಅವಿಭಕ್ತ ಕುಟುಂಬಕ್ಕೆ ಕೊರೊನಾ ಎಂಟ್ರಿ ಕೊಟ್ಟಿದೆ. ಮನೆಯ ಸದಸ್ಯನೋರ್ವನಿಗೆ ಕೊರೊನಾ ಸೋಂಕು ತಗುಲಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡಿದೆ.

ಲಾಕ್ಡೌ ನ್ ಸಮಯದಲ್ಲಿ ಸೋಂಕಿತ ವ್ಯಕ್ತಿ ಕಿರಾಣಿ ಸಾಮಾನುಗಳನ್ನು ತರುವುದಕ್ಕೋಸ್ಕರ ಹುಬ್ಬಳ್ಳಿ, ಧಾರವಾಡ ಸುತ್ತಾಡಿದ್ದ. ಈ ಸಂದರ್ಭದಲ್ಲಿಯೇ ಸೋಂಕು ತಗುಲಿರಬಹುದು ಎನ್ನಲಾಗುತ್ತಿದೆ. ಈ ಸೋಂಕಿತ ವ್ಯಕ್ತಿ ಕೆಲವು ದಿನಗಳ ಹಿಂದೆ ಗ್ರಾಮದ ತುಂಬ ಸುತ್ತಾಡಿದ್ದಾನೆ ಎನ್ನಲಾಗುತ್ತಿದೆ. ಇದರಿಂದ ಗ್ರಾಮಸ್ಥರು ಗಾಬರಿಗೊಂಡಿದ್ದಾರೆ. ಸದ್ಯ ಅವಿಭಕ್ತ ಕುಟುಂಬಕ್ಕೆ ಕೊರೊನಾ ಬಂದಿದ್ದರಿಂದ ಇಡಿ ಗ್ರಾಮವನ್ನ ಸಿಲ್ಡೌಗನ್ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ರೈತ ಸಂಘದ ಪ್ರತಿಭಟನೆ ಹಿನ್ನೆಲೆ ಬಿಎ/ಬಿಕಾಂ ಪರೀಕ್ಷೆ ಮುಂದೂಡಿಕೆ

ಇದೇ ದಿನಾಂಕ 28 ರಂದು ರೈತ ಸಂಘಟನೆಗಳು ನೀಡಿರುವ ಬಂದ್ ಕರೆ ಹಿನ್ನೆಲೆ ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯ ಸ್ನಾತಕ ಪರೀಕ್ಷೆಗಳನ್ನು ಮುಂದೂಡಿದೆ. ಬಂದ್ ಕರೆ ಹಿನ್ನೆಲೆ ಸಾರಿಗೆ ವ್ಯವಸ್ಥೆಯಲ್ಲಿ ಏರುಪೇರಾಗುವ ಸಂಭವವಿದೆ. ಇದರಿಂದ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಧಾರವಾಡ ವಿವಿ ಈ ನಿರ್ಧಾರ ತೆಗೆದುಕೊಂಡಿದೆ.

ವಿಜಯನಗರ ಸಾಮ್ರಾಜ್ಯದ ಗತ ವೈಭವ ಬಿಂಬಿಸುವ ಹಂಪಿ ಉತ್ಸವ ಈ ಬಾರಿ ಹೇಗಿರಲಿದೆ?

ಬಳ್ಳಾರಿ : ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ಈ ವರ್ಷ ಒಂದೇ ದಿನ ಆಚರಿಸಲು ನಿರ್ಧರಿಸಲಾಗಿದೆ.

ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ನಾಲ್ವರು

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಈರಣ್ಣ ಕಡಾಡಿ,…

ಬಿಡುವೆನೆಂದರೂ ಬಿಡದಂತೆ ಕಾಡುತ್ತಿರುವ ಆಕೆ ಹೋಗಿದ್ದಾರೂ ಎಲ್ಲಿಗೆ..?

ಅದ್ಯಾಕೋ ಗೊತ್ತಿಲ್ಲ ನಾನು ಅವಳಿಗೆ ಫಿದಾ ಆಗಿಬಿಟ್ಟಿದ್ದೆ. ಕ್ಷಣವೂ ಬಿಟ್ಟಿರದಷ್ಟು ಗಾಢ ಪ್ರೀತಿ ಬೆಳೆದಿತ್ತು. ನಮ್ಮಿಬ್ಬರ ಪ್ರೀತಿಯ ಬೆಸುಗೆಗೆ ಮೂರು ವರ್ಷವಾಗಿತ್ತು. ನನ್ನ ಹೃದಯದ ಭಾಷೆ ಅವಳಿಗೆ ಗೊತ್ತು.