ಧಾರವಾಡ : ಜಿಲ್ಲೆಯಲ್ಲಿ ಕೊರೊನಾ ಹಾವಳಿ ದಿನದಿಂದ ದಿನಕ್ಕ ಏರಿಕೆಯಾಗುತ್ತಿದೆ.  ನವಲಗುಂದ ತಾಲೂಕಿನ ಶಿರಕೋಳ ಗ್ರಾಮಕ್ಕೂ ಸದ್ಯ ವಕ್ಕರಿಸಿದೆ. 

ಗ್ರಾಮದಲ್ಲಿನ ಒಂದೇ ಮನೆಯಲಲಿ ಸುಮಾರು 60 ಜನರು ಇರುವ ಅವಿಭಕ್ತ ಕುಟುಂಬಕ್ಕೆ ಕೊರೊನಾ ಎಂಟ್ರಿ ಕೊಟ್ಟಿದೆ. ಮನೆಯ ಸದಸ್ಯನೋರ್ವನಿಗೆ ಕೊರೊನಾ ಸೋಂಕು ತಗುಲಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡಿದೆ.

ಲಾಕ್ಡೌ ನ್ ಸಮಯದಲ್ಲಿ ಸೋಂಕಿತ ವ್ಯಕ್ತಿ ಕಿರಾಣಿ ಸಾಮಾನುಗಳನ್ನು ತರುವುದಕ್ಕೋಸ್ಕರ ಹುಬ್ಬಳ್ಳಿ, ಧಾರವಾಡ ಸುತ್ತಾಡಿದ್ದ. ಈ ಸಂದರ್ಭದಲ್ಲಿಯೇ ಸೋಂಕು ತಗುಲಿರಬಹುದು ಎನ್ನಲಾಗುತ್ತಿದೆ. ಈ ಸೋಂಕಿತ ವ್ಯಕ್ತಿ ಕೆಲವು ದಿನಗಳ ಹಿಂದೆ ಗ್ರಾಮದ ತುಂಬ ಸುತ್ತಾಡಿದ್ದಾನೆ ಎನ್ನಲಾಗುತ್ತಿದೆ. ಇದರಿಂದ ಗ್ರಾಮಸ್ಥರು ಗಾಬರಿಗೊಂಡಿದ್ದಾರೆ. ಸದ್ಯ ಅವಿಭಕ್ತ ಕುಟುಂಬಕ್ಕೆ ಕೊರೊನಾ ಬಂದಿದ್ದರಿಂದ ಇಡಿ ಗ್ರಾಮವನ್ನ ಸಿಲ್ಡೌಗನ್ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿ ಅವರಿಗೆ ನೀಡಿದ ಸಲಹೆ ಏನು?

ಗ್ರೀನ್ ಝೋನ್‌ಗಳಲ್ಲಿಯೂ ಕೊರೊನಾ ಪ್ರಕರಣಗಳು ಕಂಡು ಬರುತ್ತಿದ್ದು, ಮೂರನೇ ಹಂತದ ಲಾಕ್‌ಡೌನ್‌ನಲ್ಲಿ ವಿಧಿಸಲಾಗಿರುವ ನಿಯಮಗಳೇ ಮೇ 17ರ ನಂತರವೂ ಮುಂದುವರಿಯಲಿ ಎಂದು ಸಿಎಂ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ರೈತ ಸಂಘದ ನಿಡಗುಂದಿ ನಗರ ಘಟಕದ ಉದ್ಘಾಟನೆ
ರೈತ ಸಂಘ ರೈತ ಸ್ನೇಹಿ ಕಾರ್ಯ ಗೈಯಲಿ-ಶಿವಾನಂದ ಅವಟಿ

ಉತ್ತರಪ್ರಭ ಸುದ್ದಿನಿಡಗುಂದಿ: ಯಾವುದೇ ಸರಕಾರ ಇರಲಿ ಸದಾ ವಿರೋಧ ಪಕ್ಷದಂತೆ ಕಾರ್ಯನಿರ್ವಹಿಸಿ ರೈತರ ಸಮಸ್ಯೆ ನಿವಾರಿಸಲು…

ಮುಂಬಯಿನ ಮೀನು ಮಾರುಕಟ್ಟೆಯಿಂದ ಬಂದ ಕೊರೊನಾ!

ಮುಂಬಯಿನ ಮೀನದ ಮಾರುಕಟ್ಟೆಯಲ್ಲಿ ಮೀನು ಮಾರುಕಟ್ಟೆಯಲ್ಲಿ ಕೆಲಸ ಮಾಡಿ ಮರಳಿ ಬಂದಿದ್ದ ಜಿಲ್ಲೆಯ 11 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.