ಧಾರವಾಡ : ಜಿಲ್ಲೆಯಲ್ಲಿ ಕೊರೊನಾ ಹಾವಳಿ ದಿನದಿಂದ ದಿನಕ್ಕ ಏರಿಕೆಯಾಗುತ್ತಿದೆ.  ನವಲಗುಂದ ತಾಲೂಕಿನ ಶಿರಕೋಳ ಗ್ರಾಮಕ್ಕೂ ಸದ್ಯ ವಕ್ಕರಿಸಿದೆ. 

ಗ್ರಾಮದಲ್ಲಿನ ಒಂದೇ ಮನೆಯಲಲಿ ಸುಮಾರು 60 ಜನರು ಇರುವ ಅವಿಭಕ್ತ ಕುಟುಂಬಕ್ಕೆ ಕೊರೊನಾ ಎಂಟ್ರಿ ಕೊಟ್ಟಿದೆ. ಮನೆಯ ಸದಸ್ಯನೋರ್ವನಿಗೆ ಕೊರೊನಾ ಸೋಂಕು ತಗುಲಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡಿದೆ.

ಲಾಕ್ಡೌ ನ್ ಸಮಯದಲ್ಲಿ ಸೋಂಕಿತ ವ್ಯಕ್ತಿ ಕಿರಾಣಿ ಸಾಮಾನುಗಳನ್ನು ತರುವುದಕ್ಕೋಸ್ಕರ ಹುಬ್ಬಳ್ಳಿ, ಧಾರವಾಡ ಸುತ್ತಾಡಿದ್ದ. ಈ ಸಂದರ್ಭದಲ್ಲಿಯೇ ಸೋಂಕು ತಗುಲಿರಬಹುದು ಎನ್ನಲಾಗುತ್ತಿದೆ. ಈ ಸೋಂಕಿತ ವ್ಯಕ್ತಿ ಕೆಲವು ದಿನಗಳ ಹಿಂದೆ ಗ್ರಾಮದ ತುಂಬ ಸುತ್ತಾಡಿದ್ದಾನೆ ಎನ್ನಲಾಗುತ್ತಿದೆ. ಇದರಿಂದ ಗ್ರಾಮಸ್ಥರು ಗಾಬರಿಗೊಂಡಿದ್ದಾರೆ. ಸದ್ಯ ಅವಿಭಕ್ತ ಕುಟುಂಬಕ್ಕೆ ಕೊರೊನಾ ಬಂದಿದ್ದರಿಂದ ಇಡಿ ಗ್ರಾಮವನ್ನ ಸಿಲ್ಡೌಗನ್ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ಪಾಪ.. ಕೊಪ್ಪಳದಲ್ಲಿ ಭಿಕ್ಷೆಯೇ ಬದುಕಾಗಿಸಿಕೊಂಡವರ ಗತಿ ಏನು..?

ಕೊಪ್ಪಳ: ಮುಂಬೈಯಿಂದ ಪಿ-1173 ಸೋಂಕಿತ ಪ್ರಯಾಣಿಸಿದ್ದ ಬಸ್ ನಲ್ಲಿ 9 ಜನ ಭಿಕ್ಷುಕರು ಪ್ರಯಾಣಿಸಿದ್ದರಂತೆ. ಈ…

Отзывы О Букмекерская Контора Mostbet Россия, Москва

Вопросы И Ответы Про Бк Mostbet Список Отзывы Пользователей О Mostbet (мостбет)…

ಕೊರೊನಾಗೆ ಪ್ರಾಣಾಯಾಮವೇ ಪರಿಣಾಮಕಾರಿ- ಬಾಬಾ ರಾಮ್ ದೇವ್!

ಕೊರೊನಾ ಕಾಣಿಸಿಕೊಂಡ ದಿನದಿಂದಲೂ ಇಲ್ಲಿಯವರೆಗೂ ಔಷಧಿ ತಯಾರಿಸಲು ನಾವು ತಯಾರಿ ನಡೆಸುತ್ತಿದ್ದೇವೆ. ಇದಕ್ಕೆ ಪ್ರಾಣಾಯಾಮ ಪರಿಣಾಮಕಾರಿಯಾಗಿದೆ

ಮದ್ಯಕ್ಕೆ ಕೊಡುವ ಪ್ರೋತ್ಸಾಹ ವಿದ್ಯೆಗೆ ನೀಡಿ- ಗುರುಶಾಂತ ಸ್ವಾಮೀಜಿ

ವರದಿ: ಗುಲಾಬಚಂದ ಜಾಧವ ಆಲಮಟ್ಟಿ : ಬಹಳಷ್ಟು ಯುವಕರ ಮನಸ್ಥಿತಿಯಿಂದು ಕೆಟ್ಟು ಹೋಗುತ್ತಲ್ಲಿದೆ. ದುಷ್ಚಟಗಳ ದಾಸರಾಗಿ…