ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ, ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಗುಣಮುಖರಾಗುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಇಲ್ಲಿಯವರೆಗೆ 7,507 ಜನರು ಗುಣಮುಖರಾಗಿದ್ದಾರೆ. 5,472 ಜನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 5,66,542 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗಿದ್ದು, ಶೇ. 2.21 ರಷ್ಟು ಮಂದಿಗೆ ಮಾತ್ರ ಸೋಂಕು ಕಂಡು ಬಂದಿದೆ. ರಾಷ್ಟ್ರಮಟ್ಟದಲ್ಲಿ ಶೇ. 3ರಷ್ಟಿರುವ ಮರಣ ಪ್ರಮಾಣ ರಾಜ್ಯದಲ್ಲಿ ಕೇವಲ ಶೇ. 1.56ರಷ್ಟಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು 6 ಕೊರೊನಾ ಪಾಸಿಟಿವ್..!

ಗದಗ ಜಿಲ್ಲೆಯಲ್ಲಿಂದು ಕೂಡ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಜಿಲ್ಲೆಯ ಜನರನ್ನು ಆತಂಕಕ್ಕೀಡು ಮಾಡಿದೆ.

ಗದಗ ಜಿಲ್ಲೆಯ ಜನರಿಗೆ ಕೊಂಚ ನೆಮ್ಮದಿ

ಜಿಲ್ಲೆಯ 3 ಜನ ಕೊವಿಡ್-19 ಸೋಂಕಿತರು 42 ವರ್ಷದ ಪುರುಷ ಪಿ-370, 24 ವರ್ಷದ ಪುರುಷ ಪಿ-396 ಹಾಗೂ 75 ವರ್ಷದ ಪಿ-514 ಸಂಪೂರ್ಣ ಗುಣಮುಖರಾಗಿ ನಿಗದಿತ ಆಯುಷ್ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ ಎಂದು ಜಿಮ್ಸ್ ನಿರ್ದೇಶಕ ಡಾ.ಪಿ.ಎಸ್.ಭೂಸರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಧಕಿ ಸುಧಾಮೂರ್ತಿಗೆ ಮುತ್ತಗಿ ಗ್ರಾಮಸ್ತರಿಂದ ಸಂಮಾನ..!

ಉತ್ತರಪ್ರಭ ಸುದ್ದಿ ಆಲಮಟ್ಟಿ:2023ರ ಪದ್ಮ ಭೂಷಣ ಪ್ರಶಸ್ತಿ ಪುರಸ್ಕರಿಸಿದ ಸಾಧಕಿ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಶ್ರೀಮತಿ…

ನಿಯಂತ್ರಣ ತಪ್ಪಿ ಕಾರು ಪಲ್ಟಿ: ಮಹಿಳೆ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಜಂತ್ಲಿ-ಶಿರೂರು ಗ್ರಾಮದ ಹೊರ ವಲಯದಲ್ಲಿ ನಡೆದಿದೆ.