ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ, ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಗುಣಮುಖರಾಗುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಇಲ್ಲಿಯವರೆಗೆ 7,507 ಜನರು ಗುಣಮುಖರಾಗಿದ್ದಾರೆ. 5,472 ಜನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 5,66,542 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗಿದ್ದು, ಶೇ. 2.21 ರಷ್ಟು ಮಂದಿಗೆ ಮಾತ್ರ ಸೋಂಕು ಕಂಡು ಬಂದಿದೆ. ರಾಷ್ಟ್ರಮಟ್ಟದಲ್ಲಿ ಶೇ. 3ರಷ್ಟಿರುವ ಮರಣ ಪ್ರಮಾಣ ರಾಜ್ಯದಲ್ಲಿ ಕೇವಲ ಶೇ. 1.56ರಷ್ಟಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಚೀನಾ ಟೆನ್ಷನ್: ಸೇನಾಧಿಕಾರಿ, ಇಬ್ಬರು ಸೈನಿಕರು ಬಲಿ!

ದೆಹಲಿ: ಚೀನಾ ಮತ್ತು ಭಾರತೀಯ ಯೋಧರ ನಡುವಿನ ಮುಖಾಮುಖಿಯಲ್ಲಿ ಲಡಾಖ್ ನ ಗಾಲ್ವಾನ್ ನಲ್ಲಿ ಒಬ್ಬ…

ಶನಿವಾರವೂ ಶಿಕ್ಷಣ ಇಲಾಖೆಗೆ ರಜೆ

ಎರಡು ಮತ್ತು ನಾಲ್ಕನೇ ಶನಿವಾರ ಮಾತ್ರ ಶಿಕ್ಷಣ ಇಲಾಖೆ ನೌಕರರಿಗೆ ರಜೆ ಘೋಶಿಸಲಾಗಿತ್ತು. ಆದರೆ ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆ ತಿಂಗಳ ಎಲ್ಲ ಶನಿವಾರವೂ ರಜೆ ಘೋಷಣೆ ಮಾಡಿದೆ.

ಸರ್ಕಾರದ ಸೌಲಭ್ಯಗಳಲ್ಲಿ ಬ್ರಹ್ಮಾಂಡ ಬ್ರಷ್ಟಾಚಾರ ನಡೆದಿದೆ

ಪಟ್ಟಣದ ಜನತೆ ವಸತಿ ಸೇರಿ ಹತ್ತು ಹಲವಾರು ಸಮಸ್ಯೆಗಳಿಂದ ಸಂಕಷ್ಟದಲ್ಲಿದ್ದಾರೆ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದವರು ಸ್ವಾರ್ಥಪರ ಚಿಂತನೆ ನಡೆಸುವ ಮೂಲಕ ಸಾರ್ವಜನಿಕರನ್ನು ಕಡೆಗಣಿಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಸಿಪಿಐಎಂ ಮುಖಂಡ ಎಂ.ಎಸ್.ಹಡಪದ ಆರೋಪಿಸಿದರು.