ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಸದ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದೆ. ಜುಲೈನಲ್ಲಿ ಪಿಯುಸಿ ಪರೀಕ್ಷೆ ಫಲಿತಾಂಶ ಹಾಗೂ ಆಗಸ್ಟ್‌ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ‌ ಸುಸೂತ್ರವಾಗಿ ನಡೆಯುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ವಿದ್ಯಾರ್ಥಿಗಳು ಗೈರಾಗಿದ್ದು ಅಷ್ಟೊಂದು ವ್ಯತ್ಯಾಸವಾಗಿಲ್ಲ. ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳು ಸುರಕ್ಷಿತ ಕೇಂದ್ರಗಳಾಗಿವೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ಉತ್ಸಾಹದಿಂದ ಪರೀಕ್ಷೆ ಬರೆಯುತ್ತಿದ್ದಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಆನ್ ಲೈನ್ ಶಿಕ್ಷಣ ಪದ್ಧತಿ ಅನುಷ್ಠಾನಕ್ಕೆ ತರಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಇಂದು ಮೂರನೇ ಹಂತದ ಲಾಕ್ ಡೌನ್ ಅಂತ್ಯ – ನಾಳೆಯಿಂದ ಹೇಗಿರಲಿದೆ ರಾಜ್ಯ?

ಇಂದು ಮೂರನೇ ಹಂತದ ಲಾಕ್ ಡೌನ್ ಕೊನೆಗೊಳ್ಳಲಿದೆ. ನಾಳೆಯಿಂದ ಹೊಸ ಸ್ವರೂಪದಲ್ಲಿ ಲಾಕ್ಡೌನ್ ಜಾರಿಯಾಗಲಿದೆ.

ಯತ್ನಾಳ್ ರಾಜಿನಾಮೆಗೆ ಒತ್ತಾಯಿಸಿ ಕರವೇ ಪ್ರತಿಭಟನೆ: ಭೂತ ದಹನಕ್ಕೆ ಪೊಲೀಸರ ಅಡ್ಡಿ, ಪೊಲೀಸ್ ಹಾಗೂ ಪ್ರತಿಭಟನಾಕಾರರ ಮದ್ಯೆ ವಾಗ್ವಾದ

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕನ್ನಡಪರ ಹೋರಾಟಗಾರರ ಬಗ್ಗೆ ಕೀಳಾಗಿ ಮಾತನಾಡಿರುವುದನ್ನು ಖಂಡಿಸಿ ನಗರದ ಗಾಂಧಿ ವೃತ್ತದಲ್ಲಿಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಗದಗ ಜಿಲ್ಲೆಯಲ್ಲಿ 2 ಸಾವಿರ ತೋಟ ನಿರ್ಮಾಣ ಗುರಿ: ಜಿ.ಪಂ ಅಧ್ಯಕ್ಷ ರಾಜೂಗೌಡ

ಗದಗ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 2 ಸಾವಿರ ಹೊಸ ತೋಟಗಳನ್ನು ನಿರ್ಮಿಸಲು ತೋಟಗಾರಿಕೆ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜೂಗೌಡ ಕೆಂಚನಗೌಡ್ರ ಸೂಚಿಸಿದರು.

ರಾಜ್ಯ ವಿಧಾನಪರಿಷತ್ ಚುನಾವಣೆಗೆ ಮುಹೂರ್ತ ನಿಗದಿ

ದೆಹಲಿ/ಬೆಂಗಳೂರು: ಇದೇ ಜೂನ್ 30ರಂದು ಅವಧಿ ಮುಕ್ತಾಯವಾಗಲಿರುವ 7 ವಿಧಾನಪರಿಷತ್ ಸ್ಥಾನಗಳಿಗೆ ಜೂನ್ 29ರಂದು ಚುನಾವಣೆ ನಡೆಯಲಿದೆ. ಈ ವಿಷಯವನ್ನು ಚುನಾವಣಾ ಆಯೋಗ ಘೋಷಿಸಿದೆ.