ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ, ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಗುಣಮುಖರಾಗುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಇಲ್ಲಿಯವರೆಗೆ 7,507 ಜನರು ಗುಣಮುಖರಾಗಿದ್ದಾರೆ. 5,472 ಜನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 5,66,542 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗಿದ್ದು, ಶೇ. 2.21 ರಷ್ಟು ಮಂದಿಗೆ ಮಾತ್ರ ಸೋಂಕು ಕಂಡು ಬಂದಿದೆ. ರಾಷ್ಟ್ರಮಟ್ಟದಲ್ಲಿ ಶೇ. 3ರಷ್ಟಿರುವ ಮರಣ ಪ್ರಮಾಣ ರಾಜ್ಯದಲ್ಲಿ ಕೇವಲ ಶೇ. 1.56ರಷ್ಟಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಇಂದು ದ್ವಿತಿಯ ಪಿಯು ಪರೀಕ್ಷೆ ಬರೆದ ವಿದ್ಯಾರ್ಥಿಗಳೆಷ್ಟು..?

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಇಂದು ಯಶಸ್ವಿಯಾಗಿ ನಡೆದಿದೆ. 5,95,997…

ರಾಜ್ಯದ ಉದ್ದಗಲಕ್ಕೂ ಶುರುವಾದ ಬಂದ್ ಬಿಸಿ!

ಬೆಂಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿ ನೀತಿ ತಾಳುತ್ತಿವೆ ಎಂದು ಆರೋಪಿಸಿ…

ಪಪಂ ಅಧಿಕಾರಿಗಳ ನಿರ್ಲಕ್ಷ್ಯ : ಸಾರ್ವಜನಿಕರಿಗೆ ಕತ್ತಲಲ್ಲಿಯೇ ಸಂಚಾರ ಭಾಗ್ಯ..!

ಪಟ್ಟಣದಲ್ಲಿ ಮಾಗಡಿ ಹಾಗೂ ಬೆಳ್ಳಟ್ಟಿ ರಸ್ತೆಗೆ ಅಳವಡಿಸಲಾದ ಹೈಮಾಸ್ಟ್ ದೀಪಗಳು ಸಾರ್ವಜನಿಕರಿಗೆ ಬೆಳಕಾಗದೆ ಅವರ ಸಂಚಾರಕ್ಕೆ ಸಂಚಕಾರ ತರುತ್ತಿರುವುದು ಅಧಿಕಾರಿಗಳ ನಿರ್ಲಕ್ಷಕ್ಕೆ ಹಿಡಿದ ಕೈಗನ್ನಡಿಯಾಗಿದೆ.