ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ, ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಗುಣಮುಖರಾಗುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಇಲ್ಲಿಯವರೆಗೆ 7,507 ಜನರು ಗುಣಮುಖರಾಗಿದ್ದಾರೆ. 5,472 ಜನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 5,66,542 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗಿದ್ದು, ಶೇ. 2.21 ರಷ್ಟು ಮಂದಿಗೆ ಮಾತ್ರ ಸೋಂಕು ಕಂಡು ಬಂದಿದೆ. ರಾಷ್ಟ್ರಮಟ್ಟದಲ್ಲಿ ಶೇ. 3ರಷ್ಟಿರುವ ಮರಣ ಪ್ರಮಾಣ ರಾಜ್ಯದಲ್ಲಿ ಕೇವಲ ಶೇ. 1.56ರಷ್ಟಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮುಂದುವರೆದ ಸೋಂಕು ತೀವ್ರತೆ, ಸಾವಿನ ಪ್ರಮಾಣ ರಾಜ್ಯದಲ್ಲಿಂದು 2,627 ಕೇಸ್: ಯಾವ ಜಿಲ್ಲೆಯಲ್ಲಿ ಎಷ್ಟು?

ಶನಿವಾರ 2,798 ಕೇಸ್ಗಳೊಂದಿಗೆ ಸೋಂಕಿತ ರಾಜ್ಯಗಳ ಪಟ್ಟಿಯಲ್ಲಿ 5ನೆ ಸ್ಥಾನಕ್ಕೇರಿದ್ದ ರಾಜ್ಯ, ಇಂದು 2,627 ಪಾಸಿಟಿವ್ಗಳನ್ನು…

ಶರಣ ಧರ್ಮ,ವಚನ ಸಾಹಿತ್ಯ ರಕ್ಷಕ ಮಾಚಿದೇವರು

ನಿಡಗುಂದಿ: ಕಲ್ಯಾಣ ಕ್ರಾಂತಿ ಯಲ್ಲಿ ಮಾಚಿದೇವರು ಶರಣ ಧರ್ಮ ಸಂರಕ್ಷಣೆ- ವಚನ ಸಾಹಿತ್ಯದ ರಕ್ಷಣೆಯ ಜವಾಬ್ಧಾರಿ…

ಕಾಂಗ್ರೆಸ್ ನ ತಂತ್ರ-ಕುತಂತ್ರಗಳನ್ನು ಛಿದ್ರ ಮಾಡುತ್ತೇವೆ: ಸಚಿವ ಶ್ರೀರಾಮುಲು

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ತಂತ್ರ-ಕುತಂತ್ರಗಳನ್ನು ಬಿಜೆಪಿ ಪಕ್ಷ ಛಿದ್ರ ಮಾಡುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಹೇಳಿದರು.

ಆಲಮಟ್ಟಿ ಗಾರ್ಡನ್ ದಲ್ಲಿ ನಂದಿನಿ ಮಿಲ್ಕ್ ಪಾರ್ಲರ್ ಉದ್ಘಾಟನೆ

ಆಲಮಟ್ಟಿ : ಇಲ್ಲಿನ ಬಹು ವೈವಿಧ್ಯಮಯ ನಾನಾ ಬಗೆಯ ಉದ್ಯಾನವನಗಳ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ…