ಬಾಗಲಕೋಟೆ: ನಗರದ ರೋಟರಿ ಕ್ಲಬ್ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಇಂದು ಹಿರಿಯ ಪತ್ರಕ ರ್ತರಾದ ಪ್ರಕಾಶ ಬಾಳಕ್ಕನವರ ಹಾಗೂ ಮಹೇಶ ಅಂಗಡಿ ಅವರನ್ನು ಸನ್ಮಾನಿಸಿತು.
ವಿದ್ಯಾಗಿರಿಯ “ಸಂಜೆ ದರ್ಶನ” ಪತ್ರಿಕಾ ಕಾರ್ಯಾಲ ಯದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪತ್ರಿಕಾ ರಂಗದಲ್ಲಿ ಅನುಪಮ ಸೇವೆ ಸಲ್ಲಿಸಿದ ಇಬ್ಬರನ್ನು ರೋಟರಿ ಕ್ಲಬ್‍ನ ನೂತನ ಅಧ್ಯಕ್ಷ ಸಿ.ಎಚ್.ಕಟಗೇರಿ, ಕಾರ್ಯದರ್ಶಿ ಸೋಮು ಪರಾಂಡೆ, ಖಜಾಂಚಿ ಮಲ್ಲಿಕಾರ್ಜುನ ಹದ್ಲಿ ಅವರುಗಳು ಸನ್ಮಾನಿಸಿ, ಗೌರವಿಸಿದರು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್‍ನ ನಿರ್ದೇಶಕರಾದ ಆರ್.ಎಂ.ಜಡಿಮಠ, ಪ್ರಲ್ಹಾದ ಹುಯಿಲಗೋಳ, ಸಂತೋಷ ಪಾಟೀಲ, ಸುರೇಂದ್ರಕುಮಾರ್, ವಿಶ್ವನಾಥ ವೈಜಾಪೂರ, ಸಂತೋಷ ನಾವಲಗಿ, ಜಗದೀಶ ಪಾಟೀಲ, ಸಂತೋಷ ಮುರನಾಳ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You May Also Like

ಶನಿವಾರವೂ ಶಿಕ್ಷಣ ಇಲಾಖೆಗೆ ರಜೆ

ಎರಡು ಮತ್ತು ನಾಲ್ಕನೇ ಶನಿವಾರ ಮಾತ್ರ ಶಿಕ್ಷಣ ಇಲಾಖೆ ನೌಕರರಿಗೆ ರಜೆ ಘೋಶಿಸಲಾಗಿತ್ತು. ಆದರೆ ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆ ತಿಂಗಳ ಎಲ್ಲ ಶನಿವಾರವೂ ರಜೆ ಘೋಷಣೆ ಮಾಡಿದೆ.

ಕೋಟೆನಾಡಿನಲ್ಲಿ ಕೇಂದ್ರದ ವಿರುದ್ಧ ಕೈ ಪ್ರತಿಭಟನೆ

ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಕಾಯ್ದೆ, ಪೆಟ್ರೋಲ್-ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಪಟ್ಟಣದಲ್ಲಿ 400ಕ್ಕೂ ಅಧಿಕ ಟ್ರಾಕ್ಟರ್ ರ‍್ಯಾಲಿ ನಡೆಸುವ ಮೂಲಕ ಕಾಂಗ್ರೆಸ್ ಪಕ್ಷ ದಿಂದ ಪ್ರತಿಭಟನೆ ನಡೆಸಲಾಯಿತು.

ಬ್ಲ್ಯಾಕ್ ಫಂಗಸ್ ಕಣ್ಣಿಗೆ ತಲುಪಿದರೆ ಕಣ್ಣು ತೆಗೆಯಲೇ ಬೇಕಾಗುತ್ತಂತೆ!

ಬೆಂಗಳೂರು: ಬ್ಲಾಕ್ ಫಂಗಸ್ ಕಣ್ಣಿಗೆ ತಲುಪಿದ ಮೇಲೆ ಕಣ್ಣು ತೆಗೆಯಲೇ ಬೇಕಾಗುತ್ತದೆ. ಅದು ಮಿದುಳಿಗೆ ಹೋಗದಂತೆ ನೋಡಿಕೊಳ್ಳಬೇಕು. ಮೊದಲು ಡೆಂಟಲ್ ಪರೀಕ್ಷೆ ಮಾಡುತ್ತಾರೆ. ಬಳಿಕ ಕಣ್ಣಿನ ತಜ್ಞರು ಎಲ್ಲಾ ಸೇರಿ ಪರೀಕ್ಷೆ ಮಾಡುತ್ತಾರೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು.