ಬಾಗಲಕೋಟೆ: ನಗರದ ರೋಟರಿ ಕ್ಲಬ್ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಇಂದು ಹಿರಿಯ ಪತ್ರಕ ರ್ತರಾದ ಪ್ರಕಾಶ ಬಾಳಕ್ಕನವರ ಹಾಗೂ ಮಹೇಶ ಅಂಗಡಿ ಅವರನ್ನು ಸನ್ಮಾನಿಸಿತು.
ವಿದ್ಯಾಗಿರಿಯ “ಸಂಜೆ ದರ್ಶನ” ಪತ್ರಿಕಾ ಕಾರ್ಯಾಲ ಯದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪತ್ರಿಕಾ ರಂಗದಲ್ಲಿ ಅನುಪಮ ಸೇವೆ ಸಲ್ಲಿಸಿದ ಇಬ್ಬರನ್ನು ರೋಟರಿ ಕ್ಲಬ್‍ನ ನೂತನ ಅಧ್ಯಕ್ಷ ಸಿ.ಎಚ್.ಕಟಗೇರಿ, ಕಾರ್ಯದರ್ಶಿ ಸೋಮು ಪರಾಂಡೆ, ಖಜಾಂಚಿ ಮಲ್ಲಿಕಾರ್ಜುನ ಹದ್ಲಿ ಅವರುಗಳು ಸನ್ಮಾನಿಸಿ, ಗೌರವಿಸಿದರು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್‍ನ ನಿರ್ದೇಶಕರಾದ ಆರ್.ಎಂ.ಜಡಿಮಠ, ಪ್ರಲ್ಹಾದ ಹುಯಿಲಗೋಳ, ಸಂತೋಷ ಪಾಟೀಲ, ಸುರೇಂದ್ರಕುಮಾರ್, ವಿಶ್ವನಾಥ ವೈಜಾಪೂರ, ಸಂತೋಷ ನಾವಲಗಿ, ಜಗದೀಶ ಪಾಟೀಲ, ಸಂತೋಷ ಮುರನಾಳ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You May Also Like

ಬಿಜೆಪಿಯ ಉಷಾ ದಾಸರಗೆ ಅಧ್ಯಕ್ಷ ಗದ್ದುಗೆ ಪಕ್ಕಾ ! ಕಾಂಗ್ರೆಸ್ ಪಟ್ಟಕ್ಕೆರಲು ಕೊನೆಯ ಕಸರತ್ತು

ಉತ್ತರಪ್ರಭಗದಗ: ಗದಗ ಬೆಟಗೇರಿ ನಗರ ಸಭೆಯ 35 ವಾರ್ಡಗಳಲ್ಲಿ 18 ವಾರ್ಡಗಳಲ್ಲಿ ಬಿಜೆಪಿ, 15 ವಾರ್ಡಗಳಲ್ಲಿ…

ಪವಾಡ ಪುರುಷ ಕಲ್ಲಾಪೂರ ಬಸವಣ್ಣ ಜಾತ್ರೆಗೆ ತೆರಳುವ ಭಕ್ತರಿಗೆ ಅನ್ನ ಸಂತರ್ಪಣೆ.

ಉತ್ತರಪ್ರಭ ಸುದ್ದಿ ನರಗುಂದ: ತಾಲೂಕಿನ ಕಲ್ಲಾಪೂರ ಗ್ರಾಮದ ಪವಾಡ ಪುರುಷ ಬಸವಣ್ಣ ಜಾತ್ರೆಯ ನಿಮಿತ್ಯ ಪಾದಯಾತ್ರೆ…

ಸರಿಯಾಗಿ ಕರ್ತವ್ಯ ನಿರ್ವಹಿಸದ ಸೂಪರ್ ಸ್ಪೆಷಾಲಿಟಿ ವೈದ್ಯರುಗಳ ವಿರುದ್ಧ ಕಠಿಣ ಕ್ರಮ – ಡಾ.ಸುಧಾಕರ್

ರಾಯಚೂರು: ಒಪೆಕ್ ಆಸ್ಪತ್ರೆಯನ್ನು ದುಃಸ್ಥಿತಿಯಿಂದ ಮುಕ್ತಗೊಳಿಸಿ ಅದನ್ನು ಗುಣಮಟ್ಟದ ಶ್ರೇಷ್ಠ ಆಸ್ಪತ್ರೆಯಾಗಿ ಪರಿವರ್ತಿಸಲು ಶ್ರಮಿಸುವಂತೆ ವೈದ್ಯಕೀಯ…

ಕುಣಿಯೊಳಗಿಳಿದು ಸ್ವ್ಯಾಬ್ ಟೆಸ್ಟ್: ಕಥೆಯ ಹಿಂದಿನ ಟ್ವಿಸ್ಟ್

ಕೊರೋನಾ ಕಷ್ಟಕಾಲದಲ್ಲಿ ಕೆಲಸ ಮಾಡುವುದು ಬಹಳಷ್ಟು ಕಷ್ಟದ ಕೆಲಸವಾಗಿದೆ. ಮೃತ ವೃದ್ಧನ ಸ್ವ್ಯಾಬ್ ಟೆಸ್ಟ್ ಮಾಡಿದ ತಪ್ಪಿಗೆ ಲ್ಯಾಬ್ ಟೆಕ್ನಿಷೀಯನ್ ಒಬ್ಬರು ಕುಟುಂಬದಿಂದಲೇ ಬಹಿಷ್ಕಾರಕ್ಕೆ ಒಳಗಾಗುವಂತಾಗಿದೆ. ಮುಖ್ಯವಾಗಿ ಹೆತ್ತ ಮಗನೇ ತಾಯಿಯ ಸಮೀಪಕ್ಕೂ ಬಾರದಂತಾಗಿದೆ.