ಬಾಗಲಕೋಟೆ: ನಗರದ ರೋಟರಿ ಕ್ಲಬ್ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಇಂದು ಹಿರಿಯ ಪತ್ರಕ ರ್ತರಾದ ಪ್ರಕಾಶ ಬಾಳಕ್ಕನವರ ಹಾಗೂ ಮಹೇಶ ಅಂಗಡಿ ಅವರನ್ನು ಸನ್ಮಾನಿಸಿತು.
ವಿದ್ಯಾಗಿರಿಯ “ಸಂಜೆ ದರ್ಶನ” ಪತ್ರಿಕಾ ಕಾರ್ಯಾಲ ಯದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪತ್ರಿಕಾ ರಂಗದಲ್ಲಿ ಅನುಪಮ ಸೇವೆ ಸಲ್ಲಿಸಿದ ಇಬ್ಬರನ್ನು ರೋಟರಿ ಕ್ಲಬ್‍ನ ನೂತನ ಅಧ್ಯಕ್ಷ ಸಿ.ಎಚ್.ಕಟಗೇರಿ, ಕಾರ್ಯದರ್ಶಿ ಸೋಮು ಪರಾಂಡೆ, ಖಜಾಂಚಿ ಮಲ್ಲಿಕಾರ್ಜುನ ಹದ್ಲಿ ಅವರುಗಳು ಸನ್ಮಾನಿಸಿ, ಗೌರವಿಸಿದರು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್‍ನ ನಿರ್ದೇಶಕರಾದ ಆರ್.ಎಂ.ಜಡಿಮಠ, ಪ್ರಲ್ಹಾದ ಹುಯಿಲಗೋಳ, ಸಂತೋಷ ಪಾಟೀಲ, ಸುರೇಂದ್ರಕುಮಾರ್, ವಿಶ್ವನಾಥ ವೈಜಾಪೂರ, ಸಂತೋಷ ನಾವಲಗಿ, ಜಗದೀಶ ಪಾಟೀಲ, ಸಂತೋಷ ಮುರನಾಳ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You May Also Like

Игровые Автоматы Онлайн Бесплатно и на Реальные Деньги

Игровые Автоматы Онлайн Бесплатно и на Реальные Деньги Игровые автоматы играть бесплатно…

ಸರ್ಕಾರದ ರೈತ ವಿರೋಧಿ ನೀತಿ ವಿರುದ್ಧ ಜಯಕರ್ನಾಟಕ ಸಂಘಟನೆ ಆಕ್ರೊಶ

ರೈತ ವಿರೋಧಿ ಮಸೂದೆ ಜಾರಿ ಖಂಡಿಸಿ ಕರ್ನಾಟಕ ಬಂದ್ ಗೆ ಗದಗ ನಗರದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ನಗರದಲ್ಲಿ ಬೆಳ್ಳಂಬೆಳಿಗ್ಗೆಯೇ ಕನ್ನಡಪರ ಸಂಘಟನೆ ಕಾ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ರೈತವಿರೋಧ ಕಾಯ್ದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ರೈತ ವಿರೋಧ ನಿಲುವಿನ ಬಗ್ಗೆ ಕಿಡಿಕಾರಿದರು.

ಸರ್ಕಾರಿ ನೌಕರರು ಡಿ.31ರೊಳಗೆ ಆಸ್ತಿ ಹೊಣೆಗಾರಿಕೆ ಸಲ್ಲಿಸಲು ಸೂಚನೆ

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆರ್ಥಿಕ ವರ್ಷದ ಬದಲಿಗೆ ಕ್ಯಾಲೆಂಡರ್ ವರ್ಷದ ಕೊನೆಯಲ್ಲಿ ಆಸ್ತಿ ಹೊಣೆಗಾರಿಕೆ ವಿವರಗಳನ್ನು ಸಲ್ಲಿಸುವಂತೆ ಆದೇಶ ಹೊರಡಿಸಿದೆ.

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ

ಈಗಾಗಲೇ ಕೆಲವು ದಿನಗಳಿಂದ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆ ಇಡೇರಿಕೆಗಾಗಿ ಒತ್ತಾಯಿಸುತ್ತಲೇ ಇದ್ದರು. ಕೊನೆಗೂ ಸರ್ಕಾರ ಅತಿಥಿ ಉಪನ್ಯಾಸಕರಿಗೊಂದು ಸಿಹಿ ಸುದ್ದಿ ನೀಡಿದೆ.