ಗದಗ: ಜಿಲ್ಲೆಯ ಮುಂಡರಗಿ ತಾಲೂಕಿಗೆ ಖಾಲಿ ಇದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಹುದ್ದೆಗೆ ಯುವರಾಜ್ ನಾಯ್ಕ್ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ. ಶಿರಹಟ್ಟಿ ತಾಲೂಕಿಗೆ ವೀರಯ್ಯ ಸಾಲಿಮಠ ಅವರ ಜಾಗಕ್ಕೆ ಆರ್.ಎಸ್.ಬುರಡಿ ಅವರನ್ನು ವರ್ಗಾಯಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿನ ಕಾರ್ಯದರ್ಶಿ ಎಂ.ಧನಂಜಯ ಇಂದು ಆದೇಶಿಸಿದ್ದಾರೆ.
ಎಸ್.ಎಸ್.ಎಲ್.ಸಿ ಪರೀಕ್ಷೆಯ ಮುಗಿದ ನಂತರ ಶಿರಹಟ್ಟಿ ಬಿಇಓ ಕರ್ತವ್ಯಕ್ಕೆ ಹಾಜರಾಗಬೇಕಿದ್ದು, ಮುಂಡರಗಿ ಬಿಇಓ ಕೂಡಲೇ ಕರ್ತವ್ಯಕ್ಕೆ ಹಾಜರಾಗಲು ಆದೇಶದಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಗ್ರಾಮದಲ್ಲಿ ಮೂವರು ಕೋವಿಡ್ ಗೆ ಬಲಿ..! : ಕೊಣ್ಣೂರು ಗ್ರಾಮದಲ್ಲಿ ಆತಂಕ..!

ಕೊಣ್ಣೂರ: ಕೋವಿಡ್ 19 ಮಹಾಮಾರಿಯ ಎರಡನೇ ಅಲೆಯು ಗ್ರಾಮೀಣ ಪ್ರದೇಶಕ್ಕೂ ಆವರಿಸಿದ್ದು ತಿಳಿದಿರುವ ವಿಷಯ, ಗ್ರಾಮದಲ್ಲಿ ಮಹಾಮಾರಿ ತನ್ನ ಅಟ್ಟಹಾಸ ಮೆರದಿದ್ದು ಸುಮಾರು ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಕೆಲವರು ಗುಣಮುಖರಾಗಿದ್ದಾರೆ.

ಗದಗ ಜಿಲ್ಲೆಯಲ್ಲಿ ಕೊರೊನಾ ಸುಪರ್-ಸ್ಪ್ರೆಡರ್ ಯಾರು? : ಸುಪರ್-ಸ್ಪ್ರೇಡರ್ ಎಂದರೆ ಏನು?

ಗದಗ: ದಕ್ಷಿಣ ಕೋರಿಯಾದಲ್ಲಿ ಒಂದು ಹಂತದಲ್ಲಿ ದಿಢೀರನೆ ಸೋಂಕಿತರ ಸಂಖ್ಯೆ ಹೆಚ್ಚಿ ದೇಶವೇ ಆತಂಕಕ್ಕೆ ಈಡಾಗಲು…

‘ಶಾಲೆ ಯಾವಾಗ ಆರಂಭಿಸೋಣ? ಪಾಲಕರ ಅಭಿಪ್ರಾಯ ಕೇಳಿ’: ರಾಜ್ಯಗಳಿಗೆ ಕೇಂದ್ರದ ತರಾತುರಿಯ ಸಂದೇಶ!

ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ವಿಭಾಗವು ಎಲ್ಲ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿ ಮತ್ತು ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳಿಗೆ ತರಾತುರಿಯಲ್ಲಿ ಒಂದು ಪತ್ರ ಕಳಿಸಿ, 3 ದಿನದಲ್ಲಿ ವಿದ್ಯಾರ್ಥಿಗಳ ಪಾಲಕರ ಅಭಿಪ್ರಾಯ ಸಂಗ್ರಹಿಸಿ, ಶಾಲೆ ಯಾವಾಗ ಆರಂಭಿಸಬೇಕು ಎಂದು ಸಲಹೆ ಪಡೆಯಿರಿ ಎಂದು ತಿಳಿಸಿದೆ. ಅಗಸ್ಟ್, ಸೆಪ್ಟೆಂಬರ್ ಅಥವಾ ಅಕ್ಟೋಬರ್ –ಯಾವ ತಿಂಗಳಲ್ಲಿ ಶಾಲೆ ಮರು ಆರಂಭವಾದರೆ ಒಳ್ಳೆಯದು ಎಂದು ಪಾಲಕರಿಂದ ತಿಳಿದುಕೊಂಡು, ಸರ್ಕಾರದ ಅಭಿಪ್ರಾಯ ರೂಪಿಸಿ ಕೂಡಲೇ ಕೇಂದ್ರಕ್ಕೆ ಕಳಿಸಿಕೊಡಿ ಎಂದು ತಿಳಿಸಿದೆ.

ಶಾಸಕರೇ, ಆದರಳ್ಳಿ ಗ್ರಾಮದ ಬಗ್ಗೆ ಇಷ್ಟೇಕೆ ನಿರಾಸಕ್ತಿ?

ಜಿಲ್ಲೆಯಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ತಾಲೂಕಿನ ಆದರಹಳ್ಳಿ ಗ್ರಾಮದ ವಡ್ಡರ್ ಪಾಳ್ಯದ ಹಲವು ಮನೆಗಳಿಗೆ ಚರಂಡಿ ನೀರು ನುಗ್ಗಿದೆ.