ಗದಗ: ಜಿಲ್ಲೆಯ ಮುಂಡರಗಿ ತಾಲೂಕಿಗೆ ಖಾಲಿ ಇದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಹುದ್ದೆಗೆ ಯುವರಾಜ್ ನಾಯ್ಕ್ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ. ಶಿರಹಟ್ಟಿ ತಾಲೂಕಿಗೆ ವೀರಯ್ಯ ಸಾಲಿಮಠ ಅವರ ಜಾಗಕ್ಕೆ ಆರ್.ಎಸ್.ಬುರಡಿ ಅವರನ್ನು ವರ್ಗಾಯಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿನ ಕಾರ್ಯದರ್ಶಿ ಎಂ.ಧನಂಜಯ ಇಂದು ಆದೇಶಿಸಿದ್ದಾರೆ.
ಎಸ್.ಎಸ್.ಎಲ್.ಸಿ ಪರೀಕ್ಷೆಯ ಮುಗಿದ ನಂತರ ಶಿರಹಟ್ಟಿ ಬಿಇಓ ಕರ್ತವ್ಯಕ್ಕೆ ಹಾಜರಾಗಬೇಕಿದ್ದು, ಮುಂಡರಗಿ ಬಿಇಓ ಕೂಡಲೇ ಕರ್ತವ್ಯಕ್ಕೆ ಹಾಜರಾಗಲು ಆದೇಶದಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಜುಲೈ 16ರಂದು ವಿದ್ಯುತ್ ವ್ಯತ್ಯಯ

ಗದಗ (ಕರ್ನಾಟಕ ವಾರ್ತೆ) ಜುಲೈ 14 : 110 ಕೆವ್ಹಿ ಶಿರಹಟ್ಟಿ ಉಪ ವಿದ್ಯುತ್ ವಿತರಣಾ…

ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಇಲಾಖೆ ಬಸ್ ಪಲ್ಟಿ

ಉತ್ತರಪ್ರಭ ಸುದ್ದಿ ಗದಗ: ಪಟ್ಟಣದ ದಿಂದ ಬಳಗಾನೂರು ಗ್ರಾಮಕ್ಕೆ ಹೊರಟ್ಟಿದ್ದ NWKSRTC ಬಸ್ ವೊಂದು ಪಲ್ಟಿಯಾಗಿ…

ಸಿಮೆಂಟ್ ಮಿಕ್ಸರ್ ಟ್ರಕ್ ಮೂಲಕ ಪ್ರಯಾಣ – 18 ಜನರ ಬಂಧನ!

ಕೊರೊನಾ ವೈರಸ್ ನ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಹಲವರು ಮನೆ ತಲುಪಲು ಆಗದೆ ತಾವು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಸಿಲುಕಿದ್ದಾರೆ. ಹೀಗೆ ಸಿಲುಕಿ ಹತಾಶರಾಗಿದ್ದ ಕಾರ್ಮಿಕರ ಗುಂಪೊಂದು ಮಹಾರಾಷ್ಟ್ರದಿಂದ ಲಖನೌಗೆ ತೆರಳುತ್ತಿದ್ದ ಸಿಮೆಂಟ್ ಮಿಕ್ಸರ್ ಟ್ರಕ್‌ ಮೂಲಕ ಪ್ರಯಾಣಿಸಲು ತೆರಳಿ ಸಿಕ್ಕಿ ಬಿದ್ದಿದ್ದಾರೆ.

ಎನ್.ಆರ್.ಡಿ.ಡಬ್ಲೂ.ಪಿ ಯೋಜನೆ 210 ಕಾರ್ಮಿಕರು ಬೀದಿಗೆ : ಆದೇಶವಿದ್ರು ಸರ್ಕಾರ ಗಪ್ ಚುಪ್!

ಕಾರ್ಮಿಕರನ್ನು ಕೆಲಸದಿಂದ ತೆಗೆಯದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಆದೇಶ ನೀಡುತ್ತದೆ. ಆದರೆ ಸರ್ಕಾರಿ ವ್ಯವಸ್ಥೆಯಲ್ಲಿಯೇ 210 ಕಾರ್ಮಿಕರನ್ನು ಸದ್ದಿಲ್ಲದೇ ಇಲಾಖೆಯೊಂದು ಬೀದಿಗೆ ತಳ್ಳಿದೆ. ಕಾರ್ಮಿಕ ಪರ ಆದೇಶ ನೀಡಿದ ಸರ್ಕಾರ ಮಾತ್ರ ಗಪ್ ಚುಪ್ ಆಗಿದೆ.