ಗದಗ: ಜಿಲ್ಲೆಯ ಮುಂಡರಗಿ ತಾಲೂಕಿಗೆ ಖಾಲಿ ಇದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಹುದ್ದೆಗೆ ಯುವರಾಜ್ ನಾಯ್ಕ್ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ. ಶಿರಹಟ್ಟಿ ತಾಲೂಕಿಗೆ ವೀರಯ್ಯ ಸಾಲಿಮಠ ಅವರ ಜಾಗಕ್ಕೆ ಆರ್.ಎಸ್.ಬುರಡಿ ಅವರನ್ನು ವರ್ಗಾಯಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿನ ಕಾರ್ಯದರ್ಶಿ ಎಂ.ಧನಂಜಯ ಇಂದು ಆದೇಶಿಸಿದ್ದಾರೆ.
ಎಸ್.ಎಸ್.ಎಲ್.ಸಿ ಪರೀಕ್ಷೆಯ ಮುಗಿದ ನಂತರ ಶಿರಹಟ್ಟಿ ಬಿಇಓ ಕರ್ತವ್ಯಕ್ಕೆ ಹಾಜರಾಗಬೇಕಿದ್ದು, ಮುಂಡರಗಿ ಬಿಇಓ ಕೂಡಲೇ ಕರ್ತವ್ಯಕ್ಕೆ ಹಾಜರಾಗಲು ಆದೇಶದಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಗದಗ: ಜಿಮ್ಸ್ ನಲ್ಲಿ ರೋಗಿ ಆತ್ಮಹತ್ಯೆ..!

ಲಿವರ್ ವೈಫಲ್ಯದಿಂದ ಬಳಲುತ್ತಿರುವ ರೋಗಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಗದಗನ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

ಮೂಲಭೂತ ಸೌಲಭ್ಯ ವಂಚಿತ ಪ್ರವಾಸಿ ಮಂದಿರ

ಅತಿಥಿ ಸತ್ಕಾರಕ್ಕಾಗಿ ಪಟ್ಟಣದಲ್ಲಿ ನಿರ್ಮಿಸಿದ್ದ ಪ್ರವಾಸಿ ಮಂದಿರದ ಸಂರಕ್ಷಣೆಗೆ ನಿರ್ಲಕ್ಷ್ಯದಿಂದ ಮೂಲ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿದೆ. ವಿಶ್ರಾಂತಿಗಾಗಿ ಬಂದೀರಿ ಜೊಕೆ ಪ್ರವಾಸಿಗರೆ ಎನ್ನುವಂತಿದೆ ಗದಗ ಜಿಲ್ಲೆ ಲಕ್ಷ್ಮೆಶ್ವರ ಪಟ್ಟಣದಲ್ಲಿ ಪ್ರವಾಸಿ ಮಂದಿರ.

42 ನೇ ರೈತ ಹುತಾತ್ಮರ ದಿನಾಚರಣೆ

ಆಲಮಟ್ಟಿ : ಕನಾ೯ಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ನಿಡಗುಂದಿ ತಾಲೂಕು ಸಂಘಟನೆ…

ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಮಕ್ತುಮಸಾಬ ಮುಧೋಳ ಒತ್ತಾಯ

ಕೂಡಲೇ ಸರ್ಕಾರಗಳು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ, ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ಜೆಡಿಎಸ್ ತಾಲೂಕಾಧ್ಯಕ್ಷ ಮಕ್ತುಮಸಾಬ ಮುಧೋಳ ಒತ್ತಾಯಿಸಿದ್ದಾರೆ.