ಬೆಂಗಳೂರು: ಕೊರೊನಾ ಸೋಂಕಿತರ ಶವಸಂಸ್ಕಾರದ ವೇಳೆ ಅಮಾನವೀಯ ವರ್ತನೆ ತೋರಿದ ಆರೋಪದ ಹಿನ್ನೆಲೆ ಬಳ್ಳಾರಿಯ ಆರೋಗ್ಯ ಇಲಾಖೆ 6 ವೈದ್ಯಕೀಯ ಸಿಬ್ಬಂಧಿಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅಮಾನತು ಮಾಡಿ ಆದೇಶಿಸಿದ್ದಾರೆ.
ಬಳ್ಳಾರಿಯಲ್ಲಿ ವೈದ್ಯಕೀಯ ಸಿಬ್ಬಂದಿ ಸೋಂಕಿನಿಂದ ಮೃತಪಟ್ಟವರ ಶವಗಳನ್ನು ಗುಂಡಿಯೊಳಗೆ ಎಸೆದಿರುವ
ದೃಶ್ಯಗಳು ನಿನ್ನೆ ವೈರಲ್ ಆಗಿದ್ದವು. ಅಲ್ಲದೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಈ ನಡೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.

Leave a Reply

Your email address will not be published. Required fields are marked *

You May Also Like

ಸಿದ್ದರಾಮಯ್ಯ ಪರದೇಶಿ ಗಿರಾಕಿ:ಬಿ ಶ್ರೀರಾಮಲು

ಉತ್ತರಪ್ರಭ ಸುದ್ದಿ, ಗದಗ: 2018 ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಮ್ಮ…

ಪೊಲೀಸರಿಗೆ ವಾಚಮನ್ ಎಂದು ಆವಾಜ್ ಹಾಕಿದ ಯುವಕ

ಲಾಕ್ ಡೌನ್ ಇದ್ದಾಗಲೂ ಅನವಶ್ಯಕವಾಗಿ ಬೈಕ್ ನಲ್ಲಿ ಓಡಾಡುತ್ತಿದ್ದ ಯುವಕನಿಗೆ ಓಡಾಡದಂತೆ ಸೂಚನೆ ನೀಡಿದ ಪೊಲೀಸರಿಗೆ ಯುವಕ ನೀವು ವಾಚಮನ್ ಇದ್ದ ಹಾಗೆ ಎಂದು ಆವಾಜ್ ಹಾಕಿದ್ದಾನೆ.

ಪಿಯುಸಿ: ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಅವಕಾಶ

ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳು ಓ.ಎಂ.ಆರ್ ಅರ್ಜಿಗಾಗಿ ಕಾಯದೆ ಫಲಿತಾಂಶ ಪಟ್ಟಿ ಆಧಾರದ ಮೇಲೆ ಅನುತ್ತೀರ್ಣ ವಿಷಯಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದ್ದು, ಈ ಕೆಳಗಿನಂತೆ ಶುಲ್ಕ ಭರಣಾ ಮಾಡಲು ತಿಳಿಸಲಾಗಿದೆ.

ಅಕ್ರಮ ಅಕ್ಕಿ ದಂಧೆಗೆ ಲಾಕ್ಡೌನ್ ನಲ್ಲಿ ಹೆಚ್ಚು ಅಕ್ಕಿ ಕೊಟ್ಟಿದ್ದೆ ಅಕ್ರಮಕ್ಕೆ ಕಾರಣವಂತೆ!

ಲಾಕ್ ಡೌನ್ ಸಮಯದಲ್ಲಿ 5 ಕೆಜಿ ಬದಲಿಗೆ 10 ಕೆಜಿ ಅಕ್ಕಿ ವಿತರಣೆ ಮಾಡಿದ್ದೆ ಅಕ್ರಮ ಅಕ್ಕಿದಂಧೆಗೆ ಕಾರಣ ದು ಆಹಾರ ಇಲಾಖೆ ಅಧಿಕಾರಿ ವಿಠಲ್ ರಾವ್ ಹೇಳಿದರು.