ರಾಯಚೂರು : ಕೊರೊನಾ ಸೋಂಕಿನಿಂದ ಗುಣಮುಖನಾಗಿದ್ದ ವ್ಯಕ್ತಿ ಮನನೊಂದು ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ರಾಗಲಪರ್ವಿ ಗ್ರಾಮದಲ್ಲಿ ನಡೆದಿದೆ.

65 ವರ್ಷದ ವ್ಯಕ್ತಿ ತಮ್ಮ ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಬಳ್ಳಾರಿಯಲ್ಲಿ ಕ್ವಾರಂಟೈನ್ ಆಗಿದ್ದ ವೃದ್ಧನಿಗೆ ಇತ್ತೀಚೆಗೆ ಸೋಂಕು ತಗುಲಿತ್ತು. ಕ್ವಾರಂಟೈನ್ ಅವಧಿ ಮುಗಿದು ಸೋಂಕಿನಿಂದ ಗುಣಮುಖನಾಗಿದ್ದ ಕೂಡ. ಆದರೆ ಗುಣಮುಖರಾದರೂ ಜನರು ಬೇರೆ ದೃಷ್ಟಿಯಿಂದ ನೋಡುತ್ತಿದ್ದ ಕಾರಣ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿದಿದ್ದರು ಎಂಬ ಮಾಹಿತಿ ಲಭಿಸಿದೆ.

ಈ ಕುರಿತು ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಕುರಿತು ತನಿಖೆ ನಡೆಸಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ದಾಖಲಾದ ಮೊದಲ ಪ್ರಕರಣ ಇದಾಗಿದೆ.

Leave a Reply

Your email address will not be published. Required fields are marked *

You May Also Like

ಕೊಪ್ಪಳ ಜಿಲ್ಲೆಯಲ್ಲಿಂದು 11 ಕೊರೊನಾ ಪಾಟಿಟಿವ್..!

ಕೊಪ್ಪಳ: ಜಿಲ್ಲೆಯಲ್ಲಿಂದು 11 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ…

ವಿದ್ಯುತ್ ಸ್ಪರ್ಷ: ಯುವಕ ಸಾವು

ವಿದ್ಯುತ್ ಸ್ಪರ್ಷದಿಂದ ಯುವಕ ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಕದಡಿ ಗ್ರಾಮದಲ್ಲಿ ನಡೆದಿದೆ. ಕದಡಿ ಗ್ರಾಮದ ಬಸನಗೌಡ ರಾಮನಗೌಡ ಸಣಗೌಡ್ರ (25) ಸಾವನ್ನಪ್ಪಿದ ದುರ್ದೈವಿ.

ರಾಜ್ಯದಲ್ಲಿಂದು 453 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 453 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 9150…

ರಾಜ್ಯದಲ್ಲಿ 127 ಕೊರೋನಾ ಸೋಂಕಿತರು ಪತ್ತೆ: ಕರ್ನಾಟಕಕ್ಕೆ ಕೊರೋನಾ ಸಂಕಟ

ರಾಜ್ಯದಲ್ಲಿಂದು ಕೊರೋನಾ ಸೋಂಕಿತ 127 ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 1,373ಕ್ಕೆ ಏರಿಕೆಯಾಗಿದೆ.