ಗದಗ: ಧಾರವಾಡ ಜಿಲ್ಲೆಯಿಂದ ಗದಗ ಜಿಲ್ಲೆಗೆ ಬಂದಿದ್ದ ಕಂಡಕ್ಟರ್ ಹಾಗೂ ಗದಗ ಮೂಲದ ಬೆಂಗಳೂರಿನ ಹೋಟೆಲ್ ಒಂದರ ಅಡುಗೆ ತಯಾರಕನಿಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದೆ.

ಧಾರವಾಡ ಜಿಲ್ಲೆಯಿಂದ ನರಗುಂದ ನಗರದ ಗಡಿ ಓಣಿಯ ನಿವಾಸಿ 39 ವರ್ಷದ ಪುರುಷ (ಪಿ-15320) ವಾಯವ್ಯ ಸಾರಿಗೆ ಸಂಸ್ಥೆ ಕಂಡಕ್ಟರ್ ಇದ್ದು ಹುಬ್ಬಳ್ಳಿ ನವನಗರ ಬಸ್ ಕಾರ್ಯನಿರ್ವಹಿಸುತ್ತಿದ್ದು ಹೊಸೂರ ಡಿಪೋಗೆ ಸೇರಿದವರು.
ಬೆಂಗಳೂರಿನ ಉತ್ತರ ಕರ್ನಾಟಕ ಊಟದ ಹೋಟೆಲ್ ಅಡುಗೆ ಕಾರ್ಯ ನಿರ್ವಹಿಸುವ ರೋಣ ನಗರದ ಬಾದಾಮಿ ರಸ್ತೆಯಲ್ಲಿರುವ ಕನ್ನಡ ಶಾಲೆ ಹತ್ತಿರದ ನಿವಾಸಿ 21 ವರ್ಷದ ಪುರುಷ (ಪಿ-15321) ಇವರಿಗೆ ಊರಿಗೆ ಬಂದ ಮೇಲೆ ಕೋವಿಡ್-19 ಸೋಂಕು ದೃಢಪಟ್ಟಿದೆ.
ಈ ಎರಡೂ ವ್ಯಕ್ತಿಗಳ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರ ಪತ್ತೆ ಕಾರ್ಯ ನಡೆದಿದೆ.

ಇವರಿಗೆ ಗದಗ ನಿಗದಿತ ಜಿಮ್ಸ್ಸ್ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಸುಂದರೇಶ್ ಬಾಬು ಎಂ. ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಶಿಕ್ಷಕ ಶಾಂತಕುಮಾರ ಭಜಂತ್ರಿಗೆ ಭಾರತ ಸೇವಾ ರತ್ನ ಪ್ರಶಸ್ತಿ ಪ್ರಧಾನ

ಗದಗ: ತಾಲೂಕಿನ ಲಿಂಗಧಾಳ ಸರಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕರು ಹಾಗೂ ಕನ್ನಡ ಜಾನಪದ ಪರಿಷತ್…

ಡ್ಯಾರೆನ್ ಜನಾಂಗೀಯ ನಿಂದನೆಗೆ ಒಳಗಾಗಿದ್ದು ಸತ್ಯವೇ?

ಹೈದರಾಬಾದ್:  ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಜನಾಂಗೀಯ ನಿಂದನೆಗೆ ಒಳಗಾಗಿದ್ದೆ ಎಂದು ವೆಸ್ಟ್…

ಚುನಾವಣೆ ಮುಂದೂಡಲು ಸರ್ಕಾರದ ಹುನ್ನಾರ: ತಾಪಂ ರದ್ದು ವಿಚಾರಕ್ಕೆ ಶಾಸಕ ಎಚ್.ಕೆ. ಪಾಟೀಲ ಕಿಡಿ

ರಾಜ್ಯ ಸರ್ಕಾರ ತಾಲೂಕು ಪಂಚಾಯತಿಯನ್ನು ರದ್ದು ಪಡಸಲು ಮುಂದಾಗಿದ್ದು, ಸAವಿಧಾನದಲ್ಲಿ ತಿದ್ದುಪಡಿಯಾಗಿದ್ದನ್ನು ರಾಜ್ಯ ಸರಕಾರ ರದ್ದು ಪಡಿಸೋಕೆ ಬರುವದಿಲ್ಲ. ಆದರೆ ಯಾವ ಆಧಾರದ ಮೇಲೆ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದೆ ಎಂದು ಮಾಜಿ ಸಚಿವ, ಶಾಸಕ ಎಚ್.ಕೆ.ಪಾಟೀಲ್ ಪ್ರಶ್ನಿಸಿದರು.

ಪೊಲೀಸರಿಗೆ ಸಿಕ್ಕ ನಟ ಸುಶಾಂತ್ ಸಿಂಗ್ ಒಪ್ಪಂದಗಳ ಪ್ರತಿಗಳು!

ನವದೆಹಲಿ: ನಟ ಸುಶಾಂತ್ ಸಿಂಗ್ ಜೊತೆ ಒಪ್ಪಂದ ಮಾಡಿಕೊಂಡಿರುವ ಪ್ರತಿಗಳನ್ನು ಯಶ್ ರಾಜ್ ಫಿಲ್ಮ್ಸ್ (ವೈಆರ್…