ನರಗುಂದ: ವಿದ್ಯುತ್ ಸ್ಪರ್ಶಿಸಿ ಪೇಂಟರ್ ಕಾರ್ಮಿಕ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ನಡೆದಿದೆ. ಹೊಸ ಮನೆಗೆ ಪೇಂಟಿಂಗ್ ಮಾಡುವ ವೇಳೆ ಮನೆಯ ಮೇಲ್ಭಾಗದ ಸರ್ವೀಸ್ ವೈರ್ ಸ್ಪರ್ಶದಿಂದ ಈ ಘಟನೆ ನಡೆದಿದೆ. 35 ವರ್ಷದ ಪ್ರವೀಣ್ ಅಬ್ಬಿಗೇರಿ ಮೃತ ದುರ್ದೈವಿ. ನರಗುಂದ ಪೊಲೀಸ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.
You May Also Like
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ, ಸೋಂಕಿತರು ಹೆಚ್ಚಿನ…
- ಉತ್ತರಪ್ರಭ
- June 29, 2020
ಕೋವಿಡ್ ಬಲಿ: ಹೈದರಾಬಾದ್ ನಲ್ಲಿ ವೈದ್ಯರ ಮೇಲೆ ದಾಳಿ
ಹೈದರಾಬಾದ್: ಹೈದರಾಬಾದ್ ನ ಗಾಂಧಿ ಆಸ್ಪತ್ರೆಯಲ್ಲಿ ಕೊರೊನಾ ರೋಗಿ ಚಿಕಿತ್ಸೆ ಫಲಕಾರಿಯಾಗದೆ ಬಲಿಯಾದ ನಂತರ ವೈದ್ಯರ…
- ಉತ್ತರಪ್ರಭ
- June 10, 2020
ಲಾಕ್ ಡೌನ್ ವಿಸ್ತರಣೆಯ ನಿರ್ಧಾರದ ಕುರಿತು ಸಿಎಂ ಹೇಳಿದ್ದೇನು?
ಬೆಂಗಳೂರು: ಜೂನ್ 7ರ ವರೆಗೆ ಎಂದಿನಂತೆ ಲಾಕ್ಡೌನ್ ಇರುತ್ತದೆ. ಜೂನ್ 7ರ ನಂತರ ಲಾಕ್ಡೌನ್ ಪ್ರಶ್ನೆ ಉದ್ಭವಿಸಲ್ಲ ಎಂದೆನಿಸುತ್ತದೆ. ಆದರೆ ರಾಜ್ಯದ ಸ್ಥಿತಿಗತಿ ನೋಡಿಕೊಂಡು ಜೂನ್ 5 ರಂದು ಲಾಕ್ ಡೌನ್ ವಿಸ್ತರಣೆಯ ಕುರಿತು ನಿರ್ಧರಿಸಲಾಗುತ್ತದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
- ಉತ್ತರಪ್ರಭ
- May 29, 2021
ಇಟಗಿ ಭೀಮಾಂಬಿಕಾ ಜಾತ್ರೆ ನಿಮಿತ್ಯ ಸಭೆ : ನೂರಕ್ಕಿಂತ ಹೆಚ್ಚು ಜನ ಸೇರಕೂಡದು-ತಹಶೀಲ್ದಾರ್ ಸೂಚನೆ
ತಾಲೂಕಿನ ಇಟಗಿಯ ಧರ್ಮ ದೇವತೆ ಭೀಮಾಂಬಿಕಾ ಜಾತ್ರೆಯ ನಿಮಿತ್ಯ ತಹಸೀಲ್ದಾರ ಕಚೇರಿಯಲ್ಲಿಂದು ತಹಸೀಲ್ದಾರ್ ಜೆ.ಬಿ.ಜಕ್ಕನಗೌಡರ್ ಅಧ್ಯಕ್ಷತೆಯಲ್ಲಿ ಪೂರ್ವ ಭಾವಿ ಸಭೆ ಜರುಗಿತು.
- ಉತ್ತರಪ್ರಭ
- November 4, 2020