ನರಗುಂದ: ವಿದ್ಯುತ್ ಸ್ಪರ್ಶಿಸಿ ಪೇಂಟರ್ ಕಾರ್ಮಿಕ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ನಡೆದಿದೆ. ಹೊಸ ಮನೆಗೆ ಪೇಂಟಿಂಗ್ ಮಾಡುವ ವೇಳೆ ಮನೆಯ ಮೇಲ್ಭಾಗದ ಸರ್ವೀಸ್ ವೈರ್ ಸ್ಪರ್ಶದಿಂದ ಈ ಘಟನೆ ನಡೆದಿದೆ. 35 ವರ್ಷದ ಪ್ರವೀಣ್ ಅಬ್ಬಿಗೇರಿ ಮೃತ ದುರ್ದೈವಿ. ನರಗುಂದ ಪೊಲೀಸ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಡೆಂಜರ್ ಝೋನ್ ನಲ್ಲಿ ಭಯಾನಕ ಘಟನೆ: ಕಿಟ್ ಗಾಗಿ ಮಗ್ಗರಿಸಿ ಬಿದ್ದ ಮಹಿಳೆಯರು

ಆಹಾರ ಕಿಟ್ ಪಡೆಯಲು ಹೋದ ಮಹಿಳೆಯರು ಮಗ್ಗರಿಸಿ ಬಿದ್ದಿದ್ದಾರೆ. ನಿಜಕ್ಕೂ ಇದು ಭಯಾನಕ ಘಟನೆ. ಕೊರೋನಾ ಕರಾಳ ಛಾಯೆಯ ಲಕ್ಷಣವೇ ಸರಿ.

ಅನ್ಲಾಕ್-2 ಮಾರ್ಗಸೂಚಿ ಬಿಡುಗಡೆ!: ಏನಿರುತ್ತೆ, ಏನಿರಲ್ಲ

ನವದೆಹಲಿ : ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಜುಲೈ 31ರ ವರೆಗೆ ಶಾಲಾ, ಕಾಲೇಜು,…

ಕಾರ್ಮಿಕ ಮುಖಂಡ ಮಹೇಶ್ ಹಿರೇಮಠ ಆಕ್ರೋಶ: ಸರ್ಕಾರದ ಕೆಟ್ಟ ಧೋರಣೆ ನಿಲ್ಲುವವರೆಗೂ ನಮ್ಮ ಹೋರಾಟ ನಿಲ್ಲದು

ಸರ್ಕಾರದ ಕೆಟ್ಟ ಧೋರಣೆಗಳು ಎಲ್ಲಿಯವರೆಗೆ ನಡೆಯುತ್ತವೇಯೋ ಅಲ್ಲಿಯವರೆಗೆ ನಮ್ಮ ಹೋರಾಟ ನಿಲ್ಲುವದಿಲ್ಲ ನಮ್ಮ ಕಾರ್ಮಿಕ ವರ್ಗದವರು ಅನುಭವಿಸುವ ನೋವು ಸರ್ಕಾರಕ್ಕೆ ಗೊತ್ತಾಗುತ್ತಿಲ್ಲ ಎಂದು ಕಾರ್ಮಿಕ ಮುಖಂಡ ಮಹೇಶ್ ಹಿರೇಮಠ ಸರ್ಕಾರದ ವಿರುದ್ಧ ಕಿಡಿಕಾರಿದರು.

ಪಿಯುಸಿ: ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಅವಕಾಶ

ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳು ಓ.ಎಂ.ಆರ್ ಅರ್ಜಿಗಾಗಿ ಕಾಯದೆ ಫಲಿತಾಂಶ ಪಟ್ಟಿ ಆಧಾರದ ಮೇಲೆ ಅನುತ್ತೀರ್ಣ ವಿಷಯಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದ್ದು, ಈ ಕೆಳಗಿನಂತೆ ಶುಲ್ಕ ಭರಣಾ ಮಾಡಲು ತಿಳಿಸಲಾಗಿದೆ.