ನರಗುಂದ: ವಿದ್ಯುತ್ ಸ್ಪರ್ಶಿಸಿ ಪೇಂಟರ್ ಕಾರ್ಮಿಕ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ನಡೆದಿದೆ. ಹೊಸ ಮನೆಗೆ ಪೇಂಟಿಂಗ್ ಮಾಡುವ ವೇಳೆ ಮನೆಯ ಮೇಲ್ಭಾಗದ ಸರ್ವೀಸ್ ವೈರ್ ಸ್ಪರ್ಶದಿಂದ ಈ ಘಟನೆ ನಡೆದಿದೆ. 35 ವರ್ಷದ ಪ್ರವೀಣ್ ಅಬ್ಬಿಗೇರಿ ಮೃತ ದುರ್ದೈವಿ. ನರಗುಂದ ಪೊಲೀಸ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.
You May Also Like
ದಿಢೀರ್ ರಾಷ್ಟ್ರಪತಿ ಭೇಟಿಯಾದ ಪ್ರಧಾನಿ ಮೋದಿ: ಯುದ್ಧ ಸಿದ್ಧತೆಯೋ? ಸಂಪುಟ ವಿಸ್ತರಣೆಯೋ..?
ನವದೆಹಲಿ: ಇಂದು 11.30ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಷ್ಟ್ರಪತಿ ಭೇಟಿಗೆ ತೆರಳಿದ ಕೂಡಲೇ ರಾಜಕೀಯ ವಲಯದಲ್ಲಿ…
- ಉತ್ತರಪ್ರಭ
- July 5, 2020
ಸಿದ್ದರಾಮಯ್ಯ ಸ್ವಾರ್ಥ ರಾಜಕಾರಣವೇ ಪಕ್ಷ ಬಿಡಲು ಕಾರಣ: ಸಚಿವ ಬಿ.ಸಿ ಪಾಟೀಲ್…!
ಕೊಪ್ಪಳ: ಕಾಂಗ್ರೆಸ್ ನವರು ಶಾಸಕರನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಳ್ಳದೆ ಅವರಿಗೆ ಮೋಸ ಮಾಡಿದರು. ಇದಲ್ಲದೆ ಮುಖ್ಯಮಂತ್ರಿಯಾಗಿ…
- ಉತ್ತರಪ್ರಭ
- June 5, 2020
ನಟ ದರ್ಶನ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲು!
ಬೆಂಗಳೂರು : ನಟ ದರ್ಶನ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಾಗಿದೆ.
- ಉತ್ತರಪ್ರಭ
- November 1, 2020
0% ಲವ್ ಚಿತ್ರದ ಅಭಿರಾಮ್ ಹಿಂಬಾಲಿಸಿದ ಮಂಜುನಾಥ್
ಬೆಂಗಳೂರು: ಕೊರೊನಾ ವೈರಸ್ ಎರಡನೇ ಅಲೆಗೆ ಸ್ಯಾಂಡಲ್ವುಡ್ನ ಸಾಕಷ್ಟು ಮಂದಿ ಮೃತಪಟ್ಟಿದ್ದಾರೆ. ಸ್ಯಾಂಡಲ್ವುಡ್ ಯುವ ನಟ ಹಾಗೂ ನಿರ್ಮಾಪಕ ಡಾ. ಡಿ.ಎಸ್.ಮಂಜುನಾಥ್ ಏಪ್ರಿಲ್ ತಿಂಗಳಲ್ಲಿ ಮೃತಪಟ್ಟಿದ್ದರು. ಈಗ ಇವರು ನಿರ್ಮಾಣ ಮಾಡಿದ ಎರಡು ಚಿತ್ರಗಳ ನಿರ್ದೇಶಕ ಅಭಿರಾಮ್ ಕೊವಿಡ್ನಿಂದ ಮೃತಪಟ್ಟಿದ್ದಾರೆ. ಅವರಿಗೆ 34 ವರ್ಷ ವಯಸ್ಸಾಗಿತ್ತು.
- ಉತ್ತರಪ್ರಭ
- May 29, 2021