ಗದಗ: ಹೋಂ ಕ್ವಾರಂಟೈನ್ ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಟ ನಡೆಸಿದ್ದವರ ವಿರುದ್ಧ ಇಂದು ತಹಶೀಲ್ದಾರ್ ಗರಂ ಆದರು. ಗದಗ ತಹಶಿಲ್ದಾರ್ ಶ್ರೀನಿವಾಸ ಕುಲಕರ್ಣಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಹೋಂ ಕ್ವಾರಂಟೈನ್ ಉಲ್ಲಂಘಿಸಿದವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಗದಗ ನಗರ, ನಾಗಾವಿ ತಾಂಡಾ, ಅಡವಿಸೋಮಾಪೂರ ತಾಂಡಾ, ಕೋಟುಮಚಗಿ ಗ್ರಾಮದಲ್ಲಿ ಹೋಂ ಕ್ವಾರಂಟೈನ್ ಉಲ್ಲಂಘಿಸಿ ಓಡಾಟ ನಡೆಸುತ್ತಿದ್ದಾರೆ ಎನ್ನುವ ದೂರಿನ ಮೇಲೆ ತಹಶೀಲ್ದಾರ್, ಹೋಂ ಕ್ವಾರಂಟೈನ್ ಉಲ್ಲಂಘಿಸಿದ ಮೂವರನ್ನು ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಿದರು.
You May Also Like
ಸಿಡಿಲು ಬಡಿದು ಬಾಲಕಿ ಸಾವು
ಸಿಡಿಲು ಬಡಿದ ಪರಿಣಾಮ ಬಾಲಕಿಯೋರ್ವಳು ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗೆದಗೇರಿ ತಾಂಡಾದಲ್ಲಿ ನಡೆದಿದೆ.
- ಉತ್ತರಪ್ರಭ
- October 20, 2020
ರಾಯಚೂರ ನ್ಯಾಯಾಧೀಶರ ವಜಾಗೊಳಿಸುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ
ಮುಳಗುಂದ : ಗಣರಾಜ್ಯೋತ್ಸವ ದಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿ ಸಾಂವಿಧಾನಿಕ ಹುದ್ದೆಗೆ ಅಪಮಾನ ಮಾಡಿದ…
- ಉತ್ತರಪ್ರಭ
- February 5, 2022
ರಾಜ್ಯದಲ್ಲಿಂದು 453 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?
ಬೆಂಗಳೂರು: ರಾಜ್ಯದಲ್ಲಿಂದು 453 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 9150…
- ಉತ್ತರಪ್ರಭ
- June 21, 2020
ಬಳ್ಳಾರಿಯಲ್ಲಿ ಸೋಂಕಿತರ ಅಂತ್ಯಕ್ರಿಯೆ ವೇಳೆ ಅಮಾನವೀಯ ವರ್ತನೆ: 6 ಸಿಬ್ಬಂದಿ ಸಸ್ಪೆಂಡ್
ಬೆಂಗಳೂರು: ಕೊರೊನಾ ಸೋಂಕಿತರ ಶವಸಂಸ್ಕಾರದ ವೇಳೆ ಅಮಾನವೀಯ ವರ್ತನೆ ತೋರಿದ ಆರೋಪದ ಹಿನ್ನೆಲೆ ಬಳ್ಳಾರಿಯ ಆರೋಗ್ಯ…
- ಉತ್ತರಪ್ರಭ
- July 1, 2020