ಗದಗ: ಹೋಂ ಕ್ವಾರಂಟೈನ್ ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಟ ನಡೆಸಿದ್ದವರ ವಿರುದ್ಧ ಇಂದು ತಹಶೀಲ್ದಾರ್ ಗರಂ ಆದರು. ಗದಗ ತಹಶಿಲ್ದಾರ್ ಶ್ರೀನಿವಾಸ ಕುಲಕರ್ಣಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಹೋಂ ಕ್ವಾರಂಟೈನ್ ಉಲ್ಲಂಘಿಸಿದವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಗದಗ ನಗರ, ನಾಗಾವಿ ತಾಂಡಾ, ಅಡವಿಸೋಮಾಪೂರ ತಾಂಡಾ, ಕೋಟುಮಚಗಿ ಗ್ರಾಮದಲ್ಲಿ ಹೋಂ ಕ್ವಾರಂಟೈನ್ ಉಲ್ಲಂಘಿಸಿ ಓಡಾಟ ನಡೆಸುತ್ತಿದ್ದಾರೆ ಎನ್ನುವ ದೂರಿನ ಮೇಲೆ ತಹಶೀಲ್ದಾರ್, ಹೋಂ ಕ್ವಾರಂಟೈನ್ ಉಲ್ಲಂಘಿಸಿದ ಮೂವರನ್ನು ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಿದರು.

Leave a Reply

Your email address will not be published. Required fields are marked *

You May Also Like

ಕೊರೊನಾ ಬಿಕ್ಕಟ್ಟು – ಹೊಸ ಮಾರ್ಗಸೂಚಿಯ ಮೊರೆ ಹೋದ ಸರ್ಕಾರ!

ಬೆಂಗಳೂರು: ಸದ್ಯ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಹೀಗಾಗಿ ಬೇರೆ ಬೇರೆ ರಾಜ್ಯಗಳಿಂದಲೂ ಜನರು ರಾಜ್ಯಕ್ಕೆ…

ರಾಜ್ಯದಲ್ಲಿ PFI SDPI ಸಂಘಟನೆಗಳನ್ನ ಬ್ಯಾನ್ ಮಾಡಬೇಕು: ಬಾಬು ಬಾಕಳೆ ಆಗ್ರಹ

ಉತ್ತರಪ್ರಭ ಗದಗ: ರಾಜ್ಯದಲ್ಲಿ ಪಿ ಎಫ್ ಐ. ಎಸ್ ಡಿ ಪಿ ಐ. ಸಂಘಟನೆಗಳನ್ನ ರಾಜ್ಯ…

ಹೊಸ ವರ್ಷಾಚರಣೆ: ಕೊವಿಡ್ ಮಾರ್ಗಸೂಚಿಯನ್ನು ಹೊರಡಿಸಿದ ರಾಜ್ಯ ಸರ್ಕಾರ

ಉತ್ತರಪ್ರಭ ಸುದ್ದಿ ಬೆಳಗಾವಿ:  ದಿನದಿಂದ ದಿನಕ್ಕೆ ಕೊವಿಡ್ ಒಮಿಕ್ರಾನ್  ಹಾವಳಿ ಹೆಚ್ಚಾಗುತ್ತಿರುವ ಹಿನ್ನಲೆ, ಹೊಸ ವರ್ಷಾಚರಣೆಯಲ್ಲಿ…

ತರಬೇತಿಗೆ ಅರ್ಜಿ ಆಹ್ವಾನ

ಕೌಶಲ್ಯಾಭಿವೃದ್ಧಿ , ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಂಸ್ಥೆಯಾದ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ ( ಸಿಡಾಕ) ಧಾರವಾಡ ಹಾಗೂ ಸಿಡಾಕ್ ಜಿಲ್ಲಾ ಕಚೇರಿ ಗದಗ ಇವರ ಸಹಯೋಗದಲ್ಲಿ ಉದ್ಯಮ ಕ್ಷೇತ್ರದಲ್ಲಿ ಆಸಕ್ತಿ ಇರುವ ಅಬ್ಯರ್ಥಿಗಳಿಗೆ 30 ದಿನಗಳ ಉಚಿತ ಬ್ಯೂಟಿಷಿಯನ್ ಹಾಗೂ ಕಾಸ್ಮೆಟಾಲಜಿ ಕೌಶಲ್ಯಾಧಾರಿತ ಉದ್ಯಮಶೀಲತಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.