ಗದಗ: ಹೋಂ ಕ್ವಾರಂಟೈನ್ ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಟ ನಡೆಸಿದ್ದವರ ವಿರುದ್ಧ ಇಂದು ತಹಶೀಲ್ದಾರ್ ಗರಂ ಆದರು. ಗದಗ ತಹಶಿಲ್ದಾರ್ ಶ್ರೀನಿವಾಸ ಕುಲಕರ್ಣಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಹೋಂ ಕ್ವಾರಂಟೈನ್ ಉಲ್ಲಂಘಿಸಿದವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಗದಗ ನಗರ, ನಾಗಾವಿ ತಾಂಡಾ, ಅಡವಿಸೋಮಾಪೂರ ತಾಂಡಾ, ಕೋಟುಮಚಗಿ ಗ್ರಾಮದಲ್ಲಿ ಹೋಂ ಕ್ವಾರಂಟೈನ್ ಉಲ್ಲಂಘಿಸಿ ಓಡಾಟ ನಡೆಸುತ್ತಿದ್ದಾರೆ ಎನ್ನುವ ದೂರಿನ ಮೇಲೆ ತಹಶೀಲ್ದಾರ್, ಹೋಂ ಕ್ವಾರಂಟೈನ್ ಉಲ್ಲಂಘಿಸಿದ ಮೂವರನ್ನು ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಿದರು.
You May Also Like
ಅಕ್ರಮ ಸಾರಾಯಿ ಮಾರಾಟದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಪಟ್ಟಣ ಸೇರಿದಂತೆ ತಾಲೂಕಿನ ಕೆಲ ಗ್ರಾಮಗಳಲ್ಲಿ ಅಕ್ರಮ ಸಾರಾಯಿ ಮಾರಾಟ ನಡೆಯುತ್ತಿದೆ. ಅದರಲ್ಲಿಯೂ ಹೋಟೆಲ್ ಹಾಗೂ ದಾಬಾಗಳಲ್ಲಿ ಅಕ್ರಮ ಸಾರಾಯಿ ಮಾರಾಟ ನಡೆಯುತ್ತಿದ್ದರೂ ಅಬಕಾರಿ ಇಲಾಖೆ ಅಧಿಕಾರಿಗಳು ಮಾತ್ರ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲೂಕು ಸಂಚಾಲಕ ಹನಮಂತ ಚಲವಾದಿ ಆರೋಪಿಸಿದರು.
- ಉತ್ತರಪ್ರಭ
- November 30, 2020
ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ: ಆಕಾಂಕ್ಷಿಗಳಿಗೆ ಅಚ್ಚರಿ
ಇದೇ 19 ರಂದು ರಾಜ್ಯದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.
- ಉತ್ತರಪ್ರಭ
- June 8, 2020
ಗಾಳಿ ಶುದ್ಧಿ ಮಾಡಲಿದೆಯಂತೆ ಯಂತ್ರ: ಬೆಂಗಳೂರಲ್ಲಿ ಪ್ರಾಯೋಗಿಕ ಕಾರ್ಯ
ಈಗಾಗಲೇ ಶುದ್ಧ ಕುಡಿಯುವ ನೀರು ಒದಗಿಸುವ ಯಂತ್ರಗಳು ರಾಜ್ಯದಲ್ಲೆಲ್ಲಡೆ ಕಂಡು ಬರುತ್ತಿವೆ. ಆದರೆ ಇದೀಗ ನೀರಿನಂತೆ ಗಾಳಿಯನ್ನು ಶುದ್ಧೀಕರಣ ಗೊಳಿಸುವ ಯಂತ್ರದಿಂದ ಸಿಲಿಕಾನ ಸಿಟಿಯಲ್ಲಿ ಗಾಳಿ ಶುದ್ಧಿಕರಣ ಮಾಡುವ ಪ್ರಾಯೋಗಿಕ ಕಾರ್ಯ ಕೈಗೊಳ್ಳಲಾಗಿದೆ.
- ಉತ್ತರಪ್ರಭ
- March 24, 2021
ಹಳಿ ತಪ್ಪಿದ ನಿಯಂತ್ರಣ: ರಾಜ್ಯದಲ್ಲಿಂದು 2798 ಪಾಸಿಟಿವ್!
ಬೆಂಗಳೂರು: ರಾಜ್ಯದಲ್ಲಿಂದು 2798 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 36216…
- ಉತ್ತರಪ್ರಭ
- July 11, 2020