ಮಂಗಳೂರು : ಅಪ್ರಾಪ್ತೆಯನ್ನು ಅಪಹರಿಸಿ ಮದುವೆಯಾದ ಆರೋಪಿಗೆ ಕೊರೊನಾ ಸೋಂಕು ತಗುಲಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.

ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಯುವಕನೊಬ್ಬ ಬಾಲಕಿಯನ್ನು ಕಿಡ್ನಾಪ್ ಮಾಡಿ ವಿವಾಹ ಮಾಡಿಕೊಂಡಿದ್ದ. ಹೀಗಾಗಿ ಬಾಲಕಿಯ ಮನೆಯವರು ಯುವಕನ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸರು ಯುವಕನನ್ನು ಬಂಧಿಸಿದ್ದು, ಬಂಧಿತನಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಕೊರೊನಾ ಪರೀಕ್ಷೆ ಮಾಡಿಸಿದಾಗ ಸೋಂಕು ದೃಢಪಟ್ಟಿದೆ.

ಬಂಧಿತ ಆರೋಪಿಗೆ ಸೋಂಕು ತಗುಲಿದ್ದು ತಿಳಿಯುತ್ತಿದ್ದಂತೆ ಆತನನ್ನು ಬಂಧಿಸಿದ್ದ ಐವರು ಪೊಲೀಸರನ್ನು ಕ್ವಾರಂಟೈನ್ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಉಡುಪಿಯಲ್ಲಿ ಸೈನಿಕ – ಪೊಲೀಸ್ ಮದ್ಯೆ ಜಟಾಪಟಿ

ಪೊಲೀಸರೊಂದಿಗೆ ಸೈನಿಕರು ಜಟಾಪಟಿ ನಡೆಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಇಲ್ಲಿನ ಏನ್.ಸಿ.ಸಿ ಮೈದಾನದಲ್ಲಿ ಸೈನಿಕರ ಜೊತೆ ಪೊಲೀಸರು ಜಟಾಪಟಿ ನಡೆಸಿದ್ದಾರೆ.

ಯುವಜನ ಸಂಕಲ್ಪ ಯಾತ್ರೆಗೆ ಅದ್ದೂರಿ ಚಾಲನೆ ಯುವಜನತೆಯಲ್ಲಿ ಉಕ್ಕಿದ ದೇಶ ಭಕ್ತಿ. ಎಲ್ಲೆಲ್ಲೂ ತಿರಂಗಾ ಕಲರವ

ಉತ್ತರಪ್ರಭ ಸುದ್ದಿಆಲಮಟ್ಟಿ: ರಾಷ್ಟ್ರಧರ್ಮ ದೃಷ್ಟಾರ, ನೈಷ್ಟಿಕ ಬ್ರಮ್ಮಚಾರಿ, ಸಮಾಜಮುಖಿಯ ಅದಮ್ಯ ಚೇತನ, ಕನಾ೯ಟಕ ಗಾಂಧಿ ಹಡೇ೯ಕರ…
ಇವತ್ತಿನ ಕೊರೋನಾ ಕಾವ್ಯ ಸರಣಿಗೆ ಕವನ ಕಳುಹಿಸಿದವರು ಅರುಣಕುಮಾರ ಮ ನರಗುಂದ. ಇವರು ವೃತ್ತಿಯಲ್ಲಿ ಹಿರೇಕೆರೂರಿನಲ್ಲಿ ನ್ಯಾಯಾಂಗ ಇಲಾಖೆಯ ನೌಕರ. ವೃತ್ತಿ ನ್ಯಾಯಾಂಗ ಇಲಾಖೆ ಆದರೆ ಸಾಹಿತ್ಯ ಕೃಷಿ ಇವರ ಪ್ರವೃತ್ತಿ.

ವಿಯೆಟ್ನಾಂನಲ್ಲಿ ಶಿವಲಿಂಗ ಪತ್ತೆ

9ನೇ ಶತಮಾನದ ಶಿವಲಿಂಗಗಳು ವಿಯೆಟ್ನಾಂನಲ್ಲಿ ಪತ್ತೆಯಾಗಿದ್ದು ಈ ಬಗ್ಗೆ ಭಾರತ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮಾಹಿತಿ ನೀಡಿದ್ದಾರೆ.