ನರಗುಂದ: ಇಲ್ಲಿನ ಶಂಕರಲಿಂಗ ಕಾಲೋನಿಯ ಅಂಬೋಜಿ ಪೇಟೆ ಅವರ ಮನೆ ಮುಂದೆ ಭೂ ಕುಸಿತವಾಗಿದೆ. ಬೆಳಿಗ್ಗೆ ಈ ಘಟನೆ ನಡೆದಿದ್ದು, ಕ್ಷಣಾರ್ಧದಲ್ಲಿ ಬಾರಿ ಅನಾಹುತ ತಪ್ಪಿದೆ. ಸುಮಾರು 20 ಅಡಿಯಷ್ಟು ಭೂ ಕುಸಿತವಾಗಿದೆ. ಇದರಿಂದ ಸ್ಥಳೀಯರು ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ. ವಿಷ ತಿಳಿದ ನರಗುಂದ ಪುರಸಭೆ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿದ್ದಾರೆ. ಗಣಿ‌ ಮತ್ತು ಭೂವಿಜ್ಞಾನ ಇಲಾಖೆಯ ಸಚಿವರ ತವರಲ್ಲಿ ಇಂಥ ಘಟನೆಗಳು ಪದೇಪದೇ ಮರುಕಳಿಸುತ್ತಿರುವುದು ಜನರನ್ನು ಹೆಚ್ಚು ಆತಂಕಕ್ಕೀಡು ಮಾಡಿದೆ. ಬಯಲು ಸೀಮೆಯಲ್ಲೆ ಈ ರೀತಿ ಘಟನೆಗಳು ನಡೆಯುತ್ತಿರುವುದು ಜನರ ಅಚ್ಚರಿಗೂ ಕಾರಣವಾಗಿದೆ.

ಭೂಕುಸಿತದ ದೃಶ್ಯ
Leave a Reply

Your email address will not be published. Required fields are marked *

You May Also Like

ಗಜೇಂದ್ರಗಡ : ಚಿಕ್ಕಪ್ಪನ ಅಂತ್ಯಕ್ರಿಯೆ ವೇಳೆ ಹೃದಯಾಘಾತದಿಂದ ಮಗ ಸಾವು

ಸ್ಮಶಾನದಲ್ಲಿ ಅಂತ್ಯಕ್ರಿಯೇಯ ತಯಾರಿ ನಡೆದಿತ್ತು. ಇನ್ನೇನು ಕೆಲ ಕ್ಷಣದಲ್ಲಿ ಅಂತ್ಯಕ್ರಿಯೇ ನಡೆಯಬೇಕಿತ್ತು. ಆದರೆ ಅಲ್ಲಿ ನಡೆದಿದ್ದೆ ಬೇರೆ. ವೃದ್ಧ ಅಡಿವೆಪ್ಪ ಮೇಟಿ ಸಾವಿನಿಂದ ಅಂತ್ಯಕ್ರಿಯೇಯ ತಯಾರಿ ನಡೆದಿತ್ತು. ಸ್ಮಶಾನದಲ್ಲಿ ಇನ್ನೇನು ಅಂತಿಮ ವಿಧಿವಿಧಾನಗಳು ನಡೆದಿದ್ದವು. ಆದರೆ ಆ ವೇಳೆ ಚಿಕ್ಕಪ್ಪನ ಅಂತ್ಯಕ್ರಿಯೇಗೆ ಬಂದಿದ್ದ ಮಗ ಹೃದಯಾಗಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಮೂಲಕ ಮೊದಲೇ ಶೋಕದಲ್ಲಿ ಮುಳಗಿದ ಕುಟುಂಬಕ್ಕೆ ಮತ್ತೊಂದು ಶೋಕ ಆವರಿಸಿದೆ.

ಕಾಣೆಯಾಗಿದ್ದ ಸಹೋದರಿ – ಸಹೋದರನನ್ನು ಒಂದುಗೂಡಿಸಿದ ಕೊರೊನಾ!

ಬಳ್ಳಾರಿ: ಹಲವು ವರ್ಷಗಳಿಂದ ದೂರವಾಗಿದ್ದ ಅಣ್ಣ – ತಂಗಿಯನ್ನು ಮಹಾಮಾರಿ ಒಂದುಗೂಡಿಸಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ…

ಕೋವಿಡ್ ಸೋಂಕು ನಿಯಂತ್ರಣ:ಹೆಚ್ಚುವರಿ ನಿಯಂತ್ರಣ ಕ್ರಮಗಳ ಪಾಲನೆಗೆ ಜಿಲ್ಲಾಧಿಕಾರಿಗಳ ಆದೇಶ

ಗದಗ : ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಜಿಲ್ಲಾದ್ಯಂತ…

ನಗರ ಸಭೆ ಚುನಾವಣೆ: 15,26 ನೇ ವಾರ್ಡನಲ್ಲಿ  ಬಿಜೆಪಿ 9, 16,10 ನೇ ವಾರ್ಡಿನಲ್ಲಿ  ಕಾಂಗ್ರೇಸ್ ಮತ್ತು 21 ನೇ ವಾರ್ಡಿನಲ್ಲಿ ಪಕ್ಷೇತರ

ನಗರ ಸಭೆ ಚುನಾವಣೆ: 15,26 ನೇ ವಾರ್ಡನಲ್ಲಿ  ಬಿಜೆಪಿ 9, 16,10 ನೇ ವಾರ್ಡಿನಲ್ಲಿ  ಕಾಂಗ್ರೇಸ್…