ಲಕ್ಷ್ಮೇಶ್ವರ: ಇಲ್ಲಿನ ಶ್ರೀ ಸೋಮೇಶ್ವರ ರೈತರ ಸಹಕಾರಿ ನೂಲಿನ ಗಿರಣಿ ಅಧ್ಯಕ್ಷರಾದ ಪುಲಿಕೇಶಿ ಗೂಳಪ್ಪ ಉಪನಾಳ ಇವರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಧಾರವಾಡ (ಕೆಸಿಸಿ ಬ್ಯಾಂಕ್) ಇದಕ್ಕೆ ಸರ್ಕಾರದ ಪ್ರತಿನಿಧಿಯಾಗಿ ಅಧಿಕಾರೇತರ ಸದಸ್ಯರಾಗಿ ನಾಮ ನಿರ್ದೇಶನಗೊಂಡಿದ್ದಾರೆ. ಈ ಕುರಿತು ಸಹಕಾರ ಇಲಾಖೆ ಅಧಿಸೂಚನೆ ಹೊರಡಿಸಿದೆ.

Leave a Reply

Your email address will not be published. Required fields are marked *

You May Also Like

ಕೋರೋನಾ ಸಂದರ್ಭದಲ್ಲಿ ಪೌರಕಾರ್ಮಿಕರ ಸೇವೆ ಅನನ್ಯ: ಶ್ರೀಕಾಂತ್ ಕಾಟೇವಾಲೆ

ಲಕ್ಷ್ಮೇಶ್ವರ :ಜಿಲ್ಲಾ ನಗರಾಭಿವೃದ್ಧಿ ಕೋಶ , ಜಿಲ್ಲಾಡಳಿತ ಗದಗವತಿಯಿಂದ ಕಾರ್ಯಲಯ ಲಕ್ಷ್ಮೇಶ್ವರ ಇವರ ಸಹಯೋಗದೊಂದಿಗೆ ಲಕ್ಷ್ಮೇಶ್ವರ…

ಮೇ.18ರಿಂದ ಸಾರಿಗೆ ಸಂಚಾರ ಆರಂಭ?

ಮೇ.18ರಿಂದ ಸಾರಿಗೆ ಸಂಚಾರ ಆರಂಭ? ಬೆಂಗಳೂರು: ಮೇ.18ರಿಂದ ಸಾರಿಗೆ ಸಂಚಾರ ಸಂಪೂರ್ಣವಾಗಿ ಪ್ರಾರಂಭವಾಗಲಿದೆ ಎನ್ನಲಾಗುತ್ತಿದೆ. ಮೇ.17ಕ್ಕೆ…

ನಗರ ಸಭೆ ಚುನಾವಣೆ: 27 ಮತ್ತು 18  ನೇ ವಾರ್ಡಿನಲ್ಲಿ ಕಾಂಗ್ರೇಸ್ಗೆ ಜಯ  7 ಮತ್ತು 12 ವಾರ್ಡನಲ್ಲ ಬಿಜೆಪಿ

ನಗರ ಸಭೆ ಚುನಾವಣೆ: 27 ಮತ್ತು 18  ನೇ ವಾರ್ಡಿನಲ್ಲಿ ಕಾಂಗ್ರೇಸ್ಗೆ ಜಯ  7 ಮತ್ತು…

ಅಸಂಘಟಿತ ಕಾರ್ಮಿಕರಿಗೆ ತಿಂಗಳಿಗೆ ರೂ 10,000 ಪರಿಹಾರಕ್ಕೆ ಒತ್ತಾಯ

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಹಿನ್ನೆಲೆ ಅಸಂಘಟಿತ ಕಾರ್ಮಿಕರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಅವರಿಗೆ ತಿಂಗಳಿಗೆ…