ಲಕ್ಷ್ಮೇಶ್ವರ: ಇಲ್ಲಿನ ಶ್ರೀ ಸೋಮೇಶ್ವರ ರೈತರ ಸಹಕಾರಿ ನೂಲಿನ ಗಿರಣಿ ಅಧ್ಯಕ್ಷರಾದ ಪುಲಿಕೇಶಿ ಗೂಳಪ್ಪ ಉಪನಾಳ ಇವರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಧಾರವಾಡ (ಕೆಸಿಸಿ ಬ್ಯಾಂಕ್) ಇದಕ್ಕೆ ಸರ್ಕಾರದ ಪ್ರತಿನಿಧಿಯಾಗಿ ಅಧಿಕಾರೇತರ ಸದಸ್ಯರಾಗಿ ನಾಮ ನಿರ್ದೇಶನಗೊಂಡಿದ್ದಾರೆ. ಈ ಕುರಿತು ಸಹಕಾರ ಇಲಾಖೆ ಅಧಿಸೂಚನೆ ಹೊರಡಿಸಿದೆ.

Leave a Reply

Your email address will not be published. Required fields are marked *

You May Also Like

ಸಾವರಕರ್ ಬದಲಾಗಿ ರಾಹುಲ್, ಸೋನಿಯಾಗಾಂಧಿ ಹೆಸರಿಡಬೇಕಾ?: ಸಿ.ಸಿ.ಪಾಟೀಲ್

ಗದಗ: ಸಾವರ್ಕರ್ ಹೆಸರಿಡದೇ, ರಾಹುಲ್ ಗಾಂಧಿ, ಸೋನಿಯಾಗಾಂಧಿ ಹೆಸರಿಡಬೇಕಾ? ಸಾವರ್ಕರ್ ತ್ಯಾಗ ಬಲಿದಾನ, ಕಾಲಾಪಾನಿ ಶಿಕ್ಷೆ,…

ಬಾಗಲಕೋಟೆಯಲ್ಲಿಂದು 6 ಕೊರೊನಾ ಪಾಸಿಟಿವ್..!

ಬಾಗಲಕೋಟೆ: ಜಿಲ್ಲೆಯಲ್ಲಿಂದು 6 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ‌ 137 ಏರಿಕೆಯಾಗಿದೆ.…

ದೇಶದಲ್ಲಿ 131 ಕೋಟಿ ಜನಸಂಖ್ಯೆಯಲ್ಲಿ 1 ಕೋಟಿ ಕೊರೋನಾ ಟೆಸ್ಟ್!

ನವದೆಹಲಿ: ಒಂದೇ ದಿನ ದೇಶದಲ್ಲಿ 24,248 ಜನರಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೇ, ಮಹಾಮಾರಿಗೆ 425 ಜನರು…

ಮೆದುಳು ಜ್ವರ ಲಸಿಕಾಕರಣದ ಅಭಿಯಾನ ಯಶಸ್ವಿಗೊಳಿಸಿ:ಜಿಲ್ಲಾಧಿಕಾರಿ ವೈಶಾಲಿ

ಉತ್ತರಪ್ರಭ ಸುದ್ದಿ ಗದಗ: ಜಿಲ್ಲೆಯಾದ್ಯಂತ ಡಿಸೆಂಬರ್ 5 ರಿಂದ 24 ರವರೆಗೆ ಮೆದುಳು ಜ್ವರ ಲಸಿಕಾಕರಣವನ್ನು…