ಲಕ್ಷ್ಮೇಶ್ವರ: ಇಲ್ಲಿನ ಶ್ರೀ ಸೋಮೇಶ್ವರ ರೈತರ ಸಹಕಾರಿ ನೂಲಿನ ಗಿರಣಿ ಅಧ್ಯಕ್ಷರಾದ ಪುಲಿಕೇಶಿ ಗೂಳಪ್ಪ ಉಪನಾಳ ಇವರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಧಾರವಾಡ (ಕೆಸಿಸಿ ಬ್ಯಾಂಕ್) ಇದಕ್ಕೆ ಸರ್ಕಾರದ ಪ್ರತಿನಿಧಿಯಾಗಿ ಅಧಿಕಾರೇತರ ಸದಸ್ಯರಾಗಿ ನಾಮ ನಿರ್ದೇಶನಗೊಂಡಿದ್ದಾರೆ. ಈ ಕುರಿತು ಸಹಕಾರ ಇಲಾಖೆ ಅಧಿಸೂಚನೆ ಹೊರಡಿಸಿದೆ.
You May Also Like
ಪಕ್ಷದ ಬಲವರ್ಧನೆಗೆ ಸರ್ವರೂ ಶ್ರಮಿಸಿ: ಲಮಾಣಿ
ಕಾರ್ಯಕರ್ತರ ಉತ್ತಮ ಕಾರ್ಯದಿಂದ ಪಕ್ಷ ಉತ್ತುಂಗಕ್ಕೆರಿದ್ದು, ನೂತನ ಪದಾಧಿಕಾರಿಗಳು ಪಕ್ಷ, ಸರ್ಕಾರ ಹಾಗೂ ಜನರ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುವುದರ ಮೂಲಕ ಪಕ್ಷದ ಸಂಪೂರ್ಣ ಬಲವರ್ಧನೆಗೆ ಶ್ರಮಿಸಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.
- ಉತ್ತರಪ್ರಭ
- January 21, 2021