ಲಕ್ಷ್ಮೇಶ್ವರ: ಇಲ್ಲಿನ ಶ್ರೀ ಸೋಮೇಶ್ವರ ರೈತರ ಸಹಕಾರಿ ನೂಲಿನ ಗಿರಣಿ ಅಧ್ಯಕ್ಷರಾದ ಪುಲಿಕೇಶಿ ಗೂಳಪ್ಪ ಉಪನಾಳ ಇವರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಧಾರವಾಡ (ಕೆಸಿಸಿ ಬ್ಯಾಂಕ್) ಇದಕ್ಕೆ ಸರ್ಕಾರದ ಪ್ರತಿನಿಧಿಯಾಗಿ ಅಧಿಕಾರೇತರ ಸದಸ್ಯರಾಗಿ ನಾಮ ನಿರ್ದೇಶನಗೊಂಡಿದ್ದಾರೆ. ಈ ಕುರಿತು ಸಹಕಾರ ಇಲಾಖೆ ಅಧಿಸೂಚನೆ ಹೊರಡಿಸಿದೆ.

Leave a Reply

Your email address will not be published. Required fields are marked *

You May Also Like

ಪಕ್ಷದ ಬಲವರ್ಧನೆಗೆ ಸರ್ವರೂ ಶ್ರಮಿಸಿ: ಲಮಾಣಿ

ಕಾರ್ಯಕರ್ತರ ಉತ್ತಮ ಕಾರ್ಯದಿಂದ ಪಕ್ಷ ಉತ್ತುಂಗಕ್ಕೆರಿದ್ದು, ನೂತನ ಪದಾಧಿಕಾರಿಗಳು ಪಕ್ಷ, ಸರ್ಕಾರ ಹಾಗೂ ಜನರ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುವುದರ ಮೂಲಕ ಪಕ್ಷದ ಸಂಪೂರ್ಣ ಬಲವರ್ಧನೆಗೆ ಶ್ರಮಿಸಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ಮಹಿಳೆ ಅಬಲೆಯಲ್ಲ ಸಬಲೆ:ಸಂಯುಕ್ತಾ ಕೆ.ಬಂಡಿ

ಉತ್ತರಪ್ರಭ ಸುದ್ದಿ ನರೇಗಲ್ಲ:ಪುರುಷನೊಂದಿಗೆ ಎಲ್ಲ ರಂಗಗಳಲ್ಲಿಯೂ ಸಾಧನೆಗೈಯುತ್ತಿರುವ ಮಹಿಳೆ ಎಂದಿಗೂ ಅಬಲೆಯಲ್ಲ, ಆಕೆ ಸಬಲೆ ಎಂದು…

ಗದಗನಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ : ಸೋಂಕಿತರ ಸಂಖ್ಯೆ 18ಕ್ಕೇ ಏರಿಕೆ!

ಜಿಲ್ಲೆಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ದೃಢವಾಗಿದೆ. ಪಿ-1307 ಕೇಸ್ ಪತ್ತೆಯಾಗಿದ್ದು 49 ವರ್ಷದ ಮಹಿಳೆ ಮುಂಬೈನಿಂದ ಇತ್ತಿಚೆಗಷ್ಟೆ ಬಂದಿದ್ದಳು ಎನ್ನಲಾಗಿದ್ದು

ವಿಶೇಷ ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆ ನಿಲ್ಲಿಸಲು ಶಿಕ್ಷಣ ಸಚಿವರಿಗೆ ಚಿತ್ರಕಲಾ ಶಿಕ್ಷಕರ ಮನವಿ

ಉತ್ತರಪ್ರಭಆಲಮಟ್ಟಿ: ಪ್ರಸಕ್ತ 2022-23 ನೇ ಸಾಲಿನಲ್ಲಿ ರಾಜ್ಯದ ಸಕಾ೯ರಿ ಪ್ರೌಢಶಾಲೆಗಳಲ್ಲಿ ಅವಶ್ಯ ಹೆಚ್ಚುವರಿ ವಿಶೇಷ ಶಿಕ್ಷಕರ…