ಬೆಂಗಳೂರು: ರಾಜ್ಯದಲ್ಲಿಂದು 1502 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ದೃಢಪಟ್ಟ ಸೋಂಕಿತರಲ್ಲಿ ಇಂದು ದಾಖಲೆ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾದಂತಾಗಿದೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 18016 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 271. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 8334 ಕೇಸ್ ಗಳು. ರಾಜ್ಯದಲ್ಲಿ 9406 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 19 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 272 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 889
ದಕ್ಷಿಣ ಕನ್ನಡ- 90
ಮೈಸೂರು – 68
ಬಳ್ಳಾರಿ-65
ಧಾರವಾಡ -47
ವಿಜಯಪುರ -39
ರಾಮನಗರ‌-39
ಕಲಬುರಗಿ -38
ಬೀದರ್ -32
ತುಮಕೂರು -26
ಶಿವಮೊಗ್ಗ -23
ಮಂಡ್ಯ -19
ಉತ್ತರ ಕನ್ನಡ -17
ಹಾಸನ -15
ಉಡುಪಿ- 14
ಕೋಲಾರ -12
ರಾಯಚೂರು – 11
ಬಾಗಲಕೋಟೆ – 10
ದಾವಣಗೆರೆ -08
ಯಾದಗಿರಿ -07
ಬೆಳಗಾವಿ -07
ಕೊಡಗು -06
ಬೆಂಗಳೂರು ಗ್ರಾಮಾಂತರ -05
ಹಾವೇರಿ -04
ಕೊಪ್ಪಳ -04
ಚಿತ್ರದುರ್ಗ -03
ಗದಗ -02
ಚಿಕ್ಕಬಳ್ಳಾಪೂರ -01
ಚಿಕ್ಕಮಗಳೂರು -01

Leave a Reply

Your email address will not be published. Required fields are marked *

You May Also Like

ಬಾಗೇವಾಡಿ ಅಪಘಾತ: ಓರ್ವ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಸಾವು..!

ಮುಂಡರಗಿ: ಈಗಾಗಲೇ ವರ್ಷ ಪೂರ್ತಿ ಓದಿ ಪರೀಕ್ಷೆಗಾಗಿ ಕಾದಿದ್ದ ಆ ವಿದ್ಯಾರ್ಥಿ ಪರೀಕ್ಷೆ ಮುಗಿಸುವ ಮುನ್ನವೇ…

ದುಗೂಡದ ಮದ್ಯೆಯೂ ಪರೀಕ್ಷೆ ಬರೆದ ವಿದ್ಯಾರ್ಥಿಗಳು..!: ಪರೀಕ್ಷೆ ಮುಗಿಸಿದ ಸಿದ್ದಪ್ಪ ಮನೆಗೆ ಮರಳಲೇ ಇಲ್ಲ..!

ಮುಂಡರಗಿ: ಗೆಳೆಯರಿಗೆ ಅಚ್ಚುಮೆಚ್ಚಾಗಿದ್ದಾತ. ನಿನ್ನೆಯಷ್ಟೆ ಭವಿಷ್ಯದ ನಿರ್ಣಾಯಕ ಘಟ್ಟದ ಮೊದಲ ಪರೀಕ್ಷೆ ಮುಗಿಸಿದ್ದ. ಸಹಪಾಠಿಗಳೊಂದಿಗೆ ಕೂಡಿ…

ಹರಪನಹಳ್ಳಿ ಬಿಜೆಪಿಯಲ್ಲಿ ಸದ್ದಿಲ್ಲದೇ ರೆಡ್ಡಿ ವಿರುದ್ಧ ಸಮರ ಸಾರುತ್ತೀರುವ ಬಿಜೆಪಿಯ ಮತ್ತೊಂದು ಬಣ

ಹರಪನಹಳ್ಳಿ: ಮುಂಬರುವ 2023 ರ ವಿಧಾನಸಭೆ ಚುನಾವಣೆಗೆ ಇನ್ನೂ 9 ತಿಂಗಳು ಬಾಕಿ ಇರುವಾಗಲೇ ಹರಪನಹಳ್ಳಿ…

ಮುಂಡರಗಿ ಜಿಎಚ್ಎಚ್ ಆಗ್ರೋ ಕೇಂದ್ರ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ

ಜಿಎಚ್ಎಚ್ ಆಗ್ರೋ ಕೇಂದ್ರದ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಕೇಂದ್ರ ಜಪ್ತಿ ಮಾಡಿದ ಘಟನೆ ಮುಂಡರಗಿ ಪಟ್ಟಣದಲ್ಲಿ ನಡೆದಿದೆ.