ಬೆಂಗಳೂರು: ವಿವಾಹೇತರ ಸಂಬಂಧದ ಆರೋಪ ಹೊರಿಸಿ, ಪತ್ರಕರ್ತರಾದ ಶಿವಪ್ರಸಾದ್ ಮತ್ತು ಅಶ್ವಿನಿ ದೇವಾಡಿಗ ಅವರ ಮೇಲೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ್ದಾರೆ. ಪರಸ್ಪರರ ಮೇಲೆ ಹಲ್ಲೆ ಆರೋಪದಡಿ ದೂರು ದಾಖಲಿಸಲಾಗಿದೆ ಎಂದು ವರದಿಯಾಗಿದೆ.
You May Also Like
ಇಂದಿನಿಂದ ವೈದ್ಯಕೀಯ ಕಾಲೇಜ್ ಆರಂಭ
ರಾಜ್ಯದಲ್ಲಿ ಡಿ. 1 ರಿಂದ ಎಲ್ಲ ವೈದ್ಯಕೀಯ ಕಾಲೇಜುಗಳು ಮತ್ತು ರಾಜೀವಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಗಳ ತರಗತಿ ಆರಂಭಕ್ಕೆ ಸರ್ಕಾರ ಅವಕಾಶ ನೀಡಿದ ಹಿನ್ನಲೆಯಲ್ಲಿ ಪಟ್ಟಣದ ಭಗವಾನ್ ಮಹಾವೀರ ಜೈನ್ ಆರ್ಯುವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ಸ್ಯಾನಿಟೈಜರ ಮಾಡಲಾಯಿತು.
- ಉತ್ತರಪ್ರಭ
- November 30, 2020
ಶೆಟ್ಟಿಕೇರಿ ಕೆರೆ: ಪಾರಂಪರಿಕ ತಾಣವನ್ನಾಗಿಸಲು ಅಗತ್ಯದ ಕ್ರಮ
ಜೀವ ವೈವಿಧ್ಯತೆಯ ಸಂರಕ್ಷಣೆ ಸಂವರ್ಧನೆಯ ಕಾಯ್ದೆಯ ಸಮರ್ಪಕ ಜಾರಿಗಾಗಿ ಜಿ.ಪಂ, ತಾ.ಪಂ ಮೂಲಕ ಸಮಿತಿಗಳನ್ನು ರಚಿಸಿದ್ದು ಈ ಸಮಿತಿಗಳ ಮೂಲಕ ಜಿಲ್ಲೆಯಲ್ಲಿನ ಜೀವ ವೈವಿಧ್ಯತೆಯನ್ನು ಬಲಪಡಿಸುವುದು ಅಗತ್ಯ ಎಂದು ರಾಜ್ಯ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ್ ತಿಳಿಸಿದರು.
- ಉತ್ತರಪ್ರಭ
- March 5, 2021