ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ರೈಲು-ಬಸ್ ಢಿಕ್ಕಿಯಿಂದ 19 ಸಿಖ್ ಯಾತ್ರಾರ್ಥಿಗಳು ಮೃತಪಟ್ಟು ಎಂಟು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ಶೇಕಪುರ್ ಜಿಲ್ಲೆಯಲ್ಲಿ ಮಾನವರಹಿತ ಕ್ರಾಸಿಂಗ್‍ನಲ್ಲಿ ಈ ಘಟನೆ ಸಂಭವಿಸಿದೆ. ಪೇಶಾವರ ನಗರದ ಸಿಖ್ ಯಾತ್ರಿಗಳು ಶೇಕ್‍ಪುರ್‍ನಲ್ಲಿರುವ ಸಂಕನ ಸಾಹೇಬ ಯಾತ್ರಾಸ್ಥಳಕ್ಕೆ ಭೇಟಿ ನೀಡಿ ಮರಳುವಾಗ ಈ ಅಪಘಾತ ಸಂಭವಿಸಿದೆ.

Leave a Reply

Your email address will not be published. Required fields are marked *

You May Also Like

ಮಳೆ ಬಂದರೆ ಸಾಕು ಹಾಸ್ಟೆಲ್ ತುಂಬ ನೀರು; ಪರದಾಡುತ್ತಿರುವ ಹಾಸ್ಟೆಲ್ ವಿದ್ಯಾರ್ಥಿಗಳು..!

ಉತ್ತರಪ್ರಭಗದಗ: ನಿನ್ನೆ ರಾತ್ತಿಯಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯ ಕಾರಣದಿಂದಾಗಿ ಗದಗ ನಗರದ ಹಾತಲಗೇರಿ ರಸ್ತೆಯಲ್ಲಿರುವ…

ಮನ್ ಕೀ ಮಾತ್ ಬದಲು ಭಾರತ ಮಾತಾಡಬೇಕು: ಚಿಂತಕ ಬಸುರಾಜ್ ಸೂಳಿಬಾವಿ ಆಕ್ರೊಶ

ಒಬ್ಬ ದಲಿತ ಬಾಲಕಿಯನ್ನು ಅತ್ಯಾಚಾರ ಗೈದು ಕೊಲೆಗೈದ ನೀಚ ಕೃತ್ಯ ನಡೆದರೂ, ಇದನ್ನು ಸಮರ್ಥಿಸಿಕೊಳ್ಳುವುದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ ಅವರು ಗೋ ರಕ್ಷಣೆಗೆ ನಮ್ಮ ಸರ್ಕಾರವಿದೆ, ಹೆಣ್ಣು ಮಕ್ಕಳ ರಕ್ಷಣೆಗೆ ಅಲ್ಲ ಎಂಬ ಅಪ್ರಬುದ್ಧ ಸಂವಿದಾನ ವಿರೋಧಿ ಹೇಳಿಕೆ ಖಂಡನೀಯವಾದದ್ದು ಎಂದು ಚಿಂತಕ ಬಸವರಾಜ್ ಸೂಳಿಬಾವಿ ಆಕ್ರೋಶ ವ್ಯಕ್ತ ಪಡಿಸಿದರು.

ಪತ್ನಿ ಮತ್ತು ಮಗುವನ್ನು ಕೊಂದ ಪಾಪಿಗೆ ಜೀವಾವಧಿ ಶಿಕ್ಷೆ

ಉತ್ತರಪ್ರಭ ಸುದ್ದಿ ಗೋನಾಳ ಗ್ರಾಮದಲ್ಲಿ ಆರೋಪಿ ರಮೇಶ ದುಂಡಪ್ಪ ತೇಲಿ ಇವನು ಹೆಂಡತಿ ಮೇಲೆ ಸಂಶಯ…

ಸಾವಿನ ಸಂಖ್ಯೆಯಲ್ಲಿ 10 ಸಾವಿರದ ಗಡಿ ದಾಟಿದ ರಾಜ್ಯ!

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಮತ್ತೊಂದು ದಾಖಲೆ ಬರೆದಿದೆ. ಅಲ್ಲದೇ, ಸಾವಿನ ಸಂಖ್ಯೆಯಲ್ಲಿ ರಾಜ್ಯವು 10 ಸಾವಿರದ ಮೈಲಿಗಲ್ಲು ದಾಟಿದೆ.