ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ರೈಲು-ಬಸ್ ಢಿಕ್ಕಿಯಿಂದ 19 ಸಿಖ್ ಯಾತ್ರಾರ್ಥಿಗಳು ಮೃತಪಟ್ಟು ಎಂಟು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ಶೇಕಪುರ್ ಜಿಲ್ಲೆಯಲ್ಲಿ ಮಾನವರಹಿತ ಕ್ರಾಸಿಂಗ್‍ನಲ್ಲಿ ಈ ಘಟನೆ ಸಂಭವಿಸಿದೆ. ಪೇಶಾವರ ನಗರದ ಸಿಖ್ ಯಾತ್ರಿಗಳು ಶೇಕ್‍ಪುರ್‍ನಲ್ಲಿರುವ ಸಂಕನ ಸಾಹೇಬ ಯಾತ್ರಾಸ್ಥಳಕ್ಕೆ ಭೇಟಿ ನೀಡಿ ಮರಳುವಾಗ ಈ ಅಪಘಾತ ಸಂಭವಿಸಿದೆ.

Leave a Reply

Your email address will not be published. Required fields are marked *

You May Also Like

ಲಾಕ್ ಡೌನ್: ಡಿಸಿಗಳೊಂದಿಗೆ ಸಿಎಂ ಸಂವಾದ

ಬೆಂಗಳೂರು : ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಲಾಕ್ ಡೌನ್ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ…

ಆರೋಗ್ಯ ಸೇತು ಮೊಬೈಲ್ ಆಪ್ ಸುರಕ್ಷಾ ಕವಚ: ಡಾ.ಕೆ.ಸುಧಾಕರ್

ಕೊರೋನ ವೈರಸ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ’ಆರೋಗ್ಯ ಸೇತು’ ಆ್ಯಪ್ ಸಹಕಾರಿಯಾಗಿದೆ. ಇನ್ನೂ ಹೆಚ್ಚು ವ್ಯಾಪಕವಾಗಿ ಇದನ್ನು ಜನರು ಬಳಸುವಂತಾಗಬೇಕು

ಜ್ವರದಿಂದ ಬಳಲುತ್ತಿದ್ದಾರೆ ಸಿದ್ದರಾಮಯ್ಯ: ಎರಡು ದಿನದ ಕಾರ್ಯಕ್ರಮಗಳು ರದ್ದು

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ಈ ಹಿನ್ನಲೆಯಲ್ಲಿ ಅವರು ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿ ಇರಲಿದ್ದಾರೆ.

ನರೆಗಲ್ ಗಾರ್ಡನ್ ಕಥೆ: 10 ಲಕ್ಷ ಖರ್ಚು ಮಾಡಿ 9 ವರ್ಷವಾದ್ರು, ಉಪಯೋಗಕ್ಕೆ ಬಾರದ ಉದ್ಯಾನವನ..!

ಗದಗ: ದೇವಾಲಯದ ಪಕ್ಕದಲ್ಲಿರುವ ಉದ್ಯಾನವನ ದೇವರು ವರ ಕೊಟ್ರು ಪೂಜಾರಿ ವರ ಕೊಡಲಿಲ್ಲ ಎನ್ನುವಂತಿದೆ. ಸರ್ಕಾರ…