ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ರೈಲು-ಬಸ್ ಢಿಕ್ಕಿಯಿಂದ 19 ಸಿಖ್ ಯಾತ್ರಾರ್ಥಿಗಳು ಮೃತಪಟ್ಟು ಎಂಟು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ಶೇಕಪುರ್ ಜಿಲ್ಲೆಯಲ್ಲಿ ಮಾನವರಹಿತ ಕ್ರಾಸಿಂಗ್‍ನಲ್ಲಿ ಈ ಘಟನೆ ಸಂಭವಿಸಿದೆ. ಪೇಶಾವರ ನಗರದ ಸಿಖ್ ಯಾತ್ರಿಗಳು ಶೇಕ್‍ಪುರ್‍ನಲ್ಲಿರುವ ಸಂಕನ ಸಾಹೇಬ ಯಾತ್ರಾಸ್ಥಳಕ್ಕೆ ಭೇಟಿ ನೀಡಿ ಮರಳುವಾಗ ಈ ಅಪಘಾತ ಸಂಭವಿಸಿದೆ.

Leave a Reply

Your email address will not be published. Required fields are marked *

You May Also Like

ವಾರಂಟಿಯೇ ಇಲ್ಲದ ಮೇಲೆ ಗ್ಯಾರಂಟಿ ಹೇಗೆ ?
ಕಾಂಗೈ ಕಾಡ್೯ ಠುಸ್ಸು ಪರಸ್ಥಿತಿ ಈಗ ಬಲು ದುಸ್ಥಿತಿ ಸಿ.ಟಿ.ರವಿ ವ್ಯಂಗ್ಯ

ಆಲಮಟ್ಟಿ: ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಗೆ ಭರಪೂರ ಸುಳ್ಳು ಭರವಸೆ ನೀಡುತ್ತಿದ್ದು, ಆ ಪಕ್ಷದ ವಾರಂಟಿಯೇ…

ಇಂದು ಕೂಡ ಶತಕ ಬಾರಿಸಿದ ಸೋಂಕಿತರ ಸಂಖ್ಯೆ!: ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕಿತರು..?

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೊನಾ ಸೋಂಕಿತರ ಸಂಖ್ಯೆ ಶತಕ ಬಾರಿಸಿದೆ. ಇಂದು ಬರೋಬ್ಬರಿ 122…

ನರಗುಂದ: ಅಪರಿಚಿತ ವಾಹನ ಡಿಕ್ಕಿ ವ್ಯಕ್ತಿ ಸಾವು

ನರಗುಂದ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ನರಗುಂದ…

ರೆಮ್ ಡೆಸಿವರ್ ಹಂಚಿಕೆಯಲ್ಲಿ 16 ಲಕ್ಷ ಹೆಚ್ಚಿಸಿದ ಕೇಂದ್ರ ಇಲ್ಲಿದೇ ಮಾಹಿತಿ

ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಈಚೆಗೆ ನಡೆದ ವಿಡಿಯೋ ಸಂವಾದದಲ್ಲಿ ರಾಜ್ಯಕ್ಕೆ ಹೆಚ್ಚುವರಿಯಾಗಿ ದೇಶದಲ್ಲಿ ಎ.30ರ ವರೆಗೆ ಒಟ್ಟು 16 ಲಕ್ಷ ರೆಮ್ ಡೆಸಿವಿರ್ ಔಷಧಿಯನ್ನು ಹಂಚಿಕೆಯಲ್ಲಿ ಹೆಚ್ಚಿಸಿದ್ದಾರೆ.