ಮುಂಡರಗಿ: ತಾಲೂಕಿನ ಹಳ್ಳಿಗುಡಿ ಗ್ರಾಮದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ಮತ್ತು ಬೈಕ್ ಮದ್ಯ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಕೋಮಲಾಪೂರ ಗ್ರಾಮದ ಫಕ್ಕೀರಪ್ಪ(55) ಮೃತ ಬೈಕ್ ಸವಾರ.
ಅಪಘಾತ ಸಂಭವಿಸಿದ ಕೂಡಲೇ ಕ್ಯಾಂಟರ್ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

You May Also Like

ಉಗ್ರರಿಂದ ಬಿಜೆಪಿ ನಾಯಕ ವಾಸೀಂ ಹತ್ಯೆ: ತಂದೆ, ಸಹೋದರನೂ ಬಲಿ

ಶ್ರೀನಗರ: ಬುಧವಾರ ರಾತ್ರಿ 9ಕ್ಕೆ ಜಮ್ಮು-ಕಾಶ್ಮೀರದ ಬಿಜೆಪಿ ನಾಯಕ ಶೇಖ್ ವಾಸೀಂ ಬಾರಿ, ಆತನ ತಂದೆ…

ನಗರದಲ್ಲಿ ಮತ್ತೆ ಹಲವು ಪ್ರದೇಶಗಳು ಸೀಲ್ ಡೌನ್ ಪಟ್ಟಿಗೆ!

ಬೆಂಗಳೂರು : ನಗರದಲ್ಲಿ ಮಹಾಮಾರಿಯ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೀಲ್ ಡೌನ್ ಹೆಚ್ಚಾಗಲಿದೆ ಎಂಬ ಮಾತು ಕೇಳಿ ಬರುತ್ತಿದೆ. ನಗರದ ಬಹುತೇಕ ಏರಿಯಾಗಳು ಸೀಲ್ಡೌಗನ್ ಆಗಲಿವೆ ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ತಿಳಿಸಿದ್ದಾರೆ

ಗಂಗಾಪುರ ಸಕ್ಕರೆ ಕಾರ್ಖಾನೆಯಲ್ಲಿ ಕೊಲೆ ಪ್ರಕರಣ: ಆರೋಪಿ ಬಂಧನ!

ಇತ್ತಿಚೆಗೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಗಂಗಾಪುರದ ವಿಜಯನಗರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಸೆಕ್ಯೂರಿಟಿ ಗಾರ್ಡ್ ಕೊಲೆ ಪ್ರಕರಣವನ್ನು ಕೊನೆಗೂ ಮುಂಡರಗಿ ಪೊಲೀಸರು ಭೇದಿಸಿದ್ದಾರೆ.

ಕೊರೊನಾ ಕಂಟಕದಲ್ಲಿ ಗದಗ ಜಿಲ್ಲೆ: ಇಂದು 82 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ