ಗದಗ: ಜಿಲ್ಲೆಯಲ್ಲಿಂದು 19 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 199 ಕ್ಕೆ ಏರಿಕೆಯಾಗಿದೆ. ಇಂದು 12 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಈವರೆಗೆ 81 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿವೆ. 114 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ನಾಲ್ವರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು
ಆರೋಗ್ಯ ಇಲಾಖೆಯ ಹೆಲ್ಥ್ ಬುಲೆಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ರೋಣ: ತಾಲೂಕಿನ ಸಮಗ್ರ ಅಭಿವೃದ್ಧಿಗೆ ಒತ್ತಾಯಿಸಿ ಧರಣಿ; ಐಷಾರಾಮಿ ವಾಹನದಲ್ಲಿ ಓಡಾಡುವವರಿಗೆ ನಮ್ಮ ಕಷ್ಟ ಗೊತ್ತಾಗೋದು ಹೇಗೆ?

ಸಾರ್ವಜನಿಕರು ಪ್ರತಿನಿತ್ಯ ಪರದಾಡುತ್ತಿರುವಾಗ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಐಷಾರಾಮಿ ವಾಹನದಲ್ಲಿ ಅಡ್ಡಾಡುತ್ತಿರುವಾಗ ನಮ್ಮಂತವರ ಕಷ್ಟ ನಿಮಗೆ ಹೇಗೆ ಗೊತ್ತಾಗುತ್ತದೆ ಎಂದು ತಾಲೂಕು ದಲಿತ ಸಂಘಟನೆಯ ಮುಖಂಡ ವೀರಪ್ಪ ತೆಗ್ಗಿನಮನಿ ಆಕ್ರೋಶ ವ್ಯಕ್ತಪಡಿಸಿದರು.

ಬೀಗ ನಿರಾಣಿ ಪರ ಬ್ಯಾಟ್ ಬೀಸಿದ ಜಿ.ಎಂ.ಸಿದ್ದೇಶ್…!

ಬೆಂಗಳೂರು: ಇತ್ತಿಚೆಗಷ್ಟೆ ಬಿಜೆಪಿಯಲ್ಲಿ ರಾಜಕೀಯದಾಟದ ಸದ್ದು ಜೋರಾಗಿಯೇ ಕೇಳಿತ್ತು. ಶಾಸಕ ಉಮೇಶ್ ಕತ್ತಿ ಮನೆಯಲ್ಲಿನ ಶೀಕರಣಿ ಊಟ ಏನುಬಕರಾಮತ್ತು ಮಾಡುತ್ತದೆಯೋ ಎನ್ನುವ ಕುತೂಹಲ ಎಲ್ಲರಲ್ಲಿಯೂ ಮೂಡಿತ್ತು‌. ಸಭೆ ನಡೆಸಿದರು ಎನ್ನಲಾದ ಅತೃಪ್ತರಲ್ಲಿ ಉತ್ತರ ಕರ್ನಾಟಕದ ಪ್ರಭಾವಿ ಮಾಜಿ ಸಚಿವ ಮುರಗೇಶ್ ನಿರಾಣಿ ಕೂಡ ಇದ್ದರು ಎನ್ನಲಾಗಿದೆ.

ಶಿಕ್ಷಕರಿಗೆ ರಜೆ ನೀಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಸಿಎಂ!

ಬೆಂಗಳೂರು : ರಾಜ್ಯ ಸರ್ಕಾರ, ಶಿಕ್ಷಕರಿಗೆ ಮಧ್ಯಂತರ ರಜೆ ನೀಡಿದ್ದಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮದುವೆಗೆ ಅಡ್ಡಿಯಾಗು ಆತಂಕದಿಂದ ಸೋಂಕು ಬಚ್ಚಿಟ್ಟ ವ್ಯಕ್ತಿ ಸಾವು

ಕಾರವಾರ : ಮದುವೆಗೆ ಅಡ್ಡಿಯಾಗಲಿದೆ ಎಂಬ ಕಾರಣಕ್ಕೆ ಕೊರೊನಾ ಸೋಂಕು ಇರುವುದನ್ನು ಮುಚ್ಚಿಟ್ಟ ವ್ಯಕ್ತಿ ಸದ್ಯ…