ಗದಗ: ಜಿಲ್ಲೆಯಲ್ಲಿಂದು 19 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 199 ಕ್ಕೆ ಏರಿಕೆಯಾಗಿದೆ. ಇಂದು 12 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಈವರೆಗೆ 81 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿವೆ. 114 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ನಾಲ್ವರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು
ಆರೋಗ್ಯ ಇಲಾಖೆಯ ಹೆಲ್ಥ್ ಬುಲೆಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಒಂದೇ ದಿನ 53 ಜನರಲ್ಲಿ ಸೋಂಕು!

ಇಂದು ಒಂದೇ ದಿನ ರಾಜ್ಯದಲ್ಲಿ 53 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ರೈತನಿಗೆ ಆರ್ಥಿಕ ನೆರವು.

ಉತ್ತರಪ್ರಭ ಸುದ್ದಿ ಚಿಟಗುಪ್ಪ: ನಮ್ಮ ಸುತ್ತಮುತ್ತಲಿರುವ ಜನರ ಅನುಕೂಲಕ್ಕಾಗಿ ಯಾವುದೇ ಪ್ರತಿಫಲವನ್ನು ಬಯಸದೆ ಮಾಡುವ ಕೆಲಸ…

ಹೊಳೆ ಆಲೂರು: ಮಲಪ್ರಭ ನದಿ ದಡದಲ್ಲಿ ಮೊಸಳೆ ಶವ ಪತ್ತೆ

ಇಲ್ಲಿನ ಮಲಪ್ರಭ ನದಿಯಲ್ಲಿ ಮೊಸಳೆ ಮೃತದೇಹ ಪತ್ತೆಯಾಗಿದೆ. ಕಳೆದ ಎರಡು ದಿನಗಳ ಹಿಂದೆ ಗದಗ ಜಿಲ್ಲೆ ಹೊಳೆಯಾಲೂರು ಗ್ರಾಮದಲ್ಲಿ ಮೊಸಳೆ ಪತ್ತೆಯಾಗಿತ್ತು. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿತ್ತು. ಇನ್ನು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿದ್ದರು. ನದಿ ದಡಕ್ಕೆ ಹೋಗದಂತೆ ಗ್ರಾಮ ಪಂಚಾಯತಿ ವತಿಯಿಂದ ಡಂಗುರ ಸಾರಲಾಗಿತ್ತು. ಆದರೆ ಇಂದು ಅದೇ ಸ್ಥಳದಲ್ಲಿ ಮೊಸಳೆಯ ಮೃತದೇಹ ಪತ್ತೆಯಾಗಿದ್ದು, ಬುಧುವಾರ ಇಲ್ಲಿ ಕಾಣಿಸಿಕೊಂಡ ಮೊಸಳೆ ಸಾವನ್ನಪ್ಪಿದಾಗಿರಬಹುದು ಎನ್ನಲಾಗಿದೆ.

ಕೊರೊನಾ ಎಫೆಕ್ಟ್ – ಹೊಲದಲ್ಲಿ ಬೆಳೆದ ಎಲೆಕೋಸನ್ನು ನಾಶ ಮಾಡಿದ ರೈತ!

ಚಿಕ್ಕಮಗಳೂರು: ಸರ್ಕಾರ ಎಷ್ಟೇ ಭರವಸೆ ನೀಡಿದರೂ ರೈತರ ಬವಣೆ ಮಾತ್ರ ನೀಗುತ್ತಿಲ್ಲ. ರೈತರೊಬ್ಬರು ಹಗಲಿರುಳು ಕಷ್ಟಪಟ್ಟು…