ಬೆಂಗಳೂರು: ರಾಜ್ಯದಲ್ಲಿಂದು 1694 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ದೃಢಪಟ್ಟ ಸೋಂಕಿತರಲ್ಲಿ ಇಂದು ದಾಖಲೆ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾದಂತಾಗಿದೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 19710 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 471. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 8805 ಕೇಸ್ ಗಳು. ರಾಜ್ಯದಲ್ಲಿ 10,608 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 21 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 293 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 994
ಬಳ್ಳಾರಿ-97
ದಕ್ಷಿಣ ಕನ್ನಡ- 97
ಕಲಬುರಗಿ-72
ತುಮಕೂರು-57
ಬೆಂಗಳೂರು ಗ್ರಾಮಾಂತರ-44
ಧಾರವಾಡ -38
ಮೈಸೂರು -35
ಮಂಡ್ಯ-33
ಬೀದರ್-28
ಚಾಮರಾಜ ನಗರ-24
ಶಿವಮೊಗ್ಗ-23
ಗದಗ-19
ಉಡುಪಿ-16
ಕೊಡಗು-16
ಯಾದಗಿರಿ-14
ಹಾಸನ-13
ಬೆಳಗಾವಿ-13
ಕೋಲಾರ-11
ರಾಮನಗರ-10
ಬಾಗಲಕೋಟೆ-08
ರಾಯಚೂರ-07
ದಾವಣಗೆರೆ-05
ಉತ್ತರ ಕನ್ನಡ-05
ವಿಜಯಪುರ-04
ಕೊಪ್ಪಳ-04
ಚಿಕ್ಕಬಳ್ಳಾಪೂರ-03
ಚಿತ್ರದುರ್ಗ-03
ಹಾವೇರಿ-01

Leave a Reply

Your email address will not be published. Required fields are marked *

You May Also Like

ಸ್ಮಶಾನವಿದೆ ಆದರೆ ಶವ ಸಂಸ್ಕಾರ..?: ಪಟ್ಟಣ ಪಂಚಾಯತಿ ಮುಂದೆ ಶವ ಇಟ್ಟು ಪ್ರತಿಭಟನೆ!

ಅಂತ್ಯಕ್ರಿಯೇಗೆ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ಹಾಗೂ ಕೆಸರು ಗದ್ದೆಯಂತಾದ ರಸ್ತೆಗಳಿಂದ ಶವಸಂಸ್ಕಾರಕ್ಕೆ ಜನರು ಪರದಾಡುವಂತಾಗಿದ್ದು, ಈ ಬಗ್ಗೆ ಸ್ಥಳೀಯ ಪಟ್ಟಣ ಪಂಚಾಯತಿ ಗಮನ ಹರಿಸದೇ ಇರುವ ಕ್ರಮ ಖಂಡಿಸಿ ಇಂದು ನರೇಗಲ್ ಪಟ್ಟಣ ಪಂಚಾಯತಿ ಎದುರು ಶವ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ನರೇಗಲ್ಲನಲ್ಲಿ ನಡೆಯಿತು.

ನರೆಗಲ್ ಗಾರ್ಡನ್ ಕಥೆ: ಅಭಿವೃದ್ಧಿ ಹೆಸರಲ್ಲಿ ಹಣ ಲೂಟಿ?

ಗದಗ: ಪಟ್ಟಣ ಪಂಚಾಯತಿ ಕಾಂಪೌಂಡ್ ಪಕ್ಕದಲ್ಲಿಯೇ ಉದ್ಯಾನವನ ಇದ್ದರು. ಸಹ ಇಲ್ಲಿನ ಮುಖ್ಯಾಧಿಕಾರಿ , ಸಿಬ್ಬಂದಿಗಳ…

ಸಚಿವ ಜಗದೀಶ್ ಶೆಟ್ಟರ್ ಮಗನಿದ್ದ ಕಾರು ಅಪಘಾತ!

ದಾವಣಗೆರೆ : ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರನಿದ್ದ ಕಾರು ಅಪಘಾತಕ್ಕೆ ಈಡಾಗಿರುವ ಘಟನೆ ನಗರದ ಹಳೆಯ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಸಿಸಿ ರಸ್ತೆ ಕಾಮಗಾರಿಗಳಿಗೆ ಶಾಸಕ ರಾಮಣ್ಣ ಭೂಮಿ ಪೂಜೆ

ತಾಲೂಕಿನ ಸೇವಾ ನಗರ (ಕೆರಳ್ಳಿತಾಂಡೆ), ತಾರಿಕೊಪ್ಪ, ಬನ್ನಿಕೊಪ್ಪ ಗ್ರಾಮಗಳಲ್ಲಿ ಶಾಸಕ ರಾಮಣ್ಣ ಲಮಾಣಿ ಎಸ್ಸಿ, ಎಸ್ಟಿ ಕಾಲೋನಿಗಳಲ್ಲಿ ಸಿಸಿ ರಸ್ತೆ ಕಾಮಗಾರಿಗಳಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.