ಬೆಂಗಳೂರು: ರಾಜ್ಯದಲ್ಲಿಂದು 1694 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ದೃಢಪಟ್ಟ ಸೋಂಕಿತರಲ್ಲಿ ಇಂದು ದಾಖಲೆ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾದಂತಾಗಿದೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 19710 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 471. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 8805 ಕೇಸ್ ಗಳು. ರಾಜ್ಯದಲ್ಲಿ 10,608 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 21 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 293 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 994
ಬಳ್ಳಾರಿ-97
ದಕ್ಷಿಣ ಕನ್ನಡ- 97
ಕಲಬುರಗಿ-72
ತುಮಕೂರು-57
ಬೆಂಗಳೂರು ಗ್ರಾಮಾಂತರ-44
ಧಾರವಾಡ -38
ಮೈಸೂರು -35
ಮಂಡ್ಯ-33
ಬೀದರ್-28
ಚಾಮರಾಜ ನಗರ-24
ಶಿವಮೊಗ್ಗ-23
ಗದಗ-19
ಉಡುಪಿ-16
ಕೊಡಗು-16
ಯಾದಗಿರಿ-14
ಹಾಸನ-13
ಬೆಳಗಾವಿ-13
ಕೋಲಾರ-11
ರಾಮನಗರ-10
ಬಾಗಲಕೋಟೆ-08
ರಾಯಚೂರ-07
ದಾವಣಗೆರೆ-05
ಉತ್ತರ ಕನ್ನಡ-05
ವಿಜಯಪುರ-04
ಕೊಪ್ಪಳ-04
ಚಿಕ್ಕಬಳ್ಳಾಪೂರ-03
ಚಿತ್ರದುರ್ಗ-03
ಹಾವೇರಿ-01

Leave a Reply

Your email address will not be published. Required fields are marked *

You May Also Like

ಗೊಲ್ಲರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯ

ಅಖಂಡ ಕರ್ನಾಟಕ ಗೊಲ್ಲರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯಿಸಿ ಗಜೇಂದ್ರಗಡ ಹಾಗೂ ರೋಣ ತಾಲೂಕಾ ಗೊಲ್ಲ ಸಮಾಜ ಬಾಂಧವರು ಪಟ್ಟಣದ ತಹಶೀಲ್ದಾರ ಮೂಲಕ ಸೋಮವಾರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಭಾನುವಾರ ಮದುವೆಗೆ ಅವಕಾಶ ರಾಜ್ಯ ಸರ್ಕಾರದ ಆದೇಶ

ರಾಜ್ಯಾಧ್ಯಂತ ಪ್ರತಿ ಭಾನುವಾರದಂದು ಬೆಳಿಗ್ಗೆ 7ಗಂಟೆಯಿಂದ ಸಂಜೆಯ 7 ಗಂಟೆಯವರೆಗೆ ಕರ್ಪ್ಯೂ ಜಾರಿ ಮಾಡಿದ್ದರಿಂದಾಗಿ, ಮದುವೆ ಸಮಾರಂಭ ಕೂಡ ನಡೆಸಬಾರದಾ ಎಂಬ ಗೊಂದಲಕ್ಕೆ ರಾಜ್ಯದ ಜನತೆ ಒಳಗಾಗಿದ್ದರು. ಇದೀಗ ಮದುವೆ ಸಮಾರಂಭವನ್ನು ನಡೆಸುವುದಕ್ಕೆ ಅವಕಾಶ ನೀಡಿ, ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ.

ನಾಳೆ ಆಲಮಟ್ಟಿ ಎಂ.ಎಚ್.ಎಂ.ಪಿಯು ಕಾಲೇಜು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಆಲಮಟ್ಟಿ : ಇಲ್ಲಿನ ಶ್ರೀಮದ್ ವೀರಶೈವ ವಿದ್ಯಾಲಯ ಅಸೋಸಿಯೇಷನ್ ಸಂಸ್ಥೆಯ ಮಂಜಪ್ಪ ಹಡೇ೯ಕರ ಸ್ಮಾರಕ ಸಂಯುಕ್ತ…

ಆಲಮಟ್ಟಿ ಮಳೆಗಾಳಿ ಆರ್ಭಟ- ಧರೆಗುರುಳಿದ ಗಿಡಮರಗಳು

ಆಲಮಟ್ಟಿ: ಇಂದು ಸಂಜೆ 6 ಗಂಟೆಯ ಸುಮಾರಿಗೆ ಗುಡುಗು,ಮಿಂಚು ಮಿಶ್ರಿತ ಭಾರೀ ಗಾಳಿಯೊಂದಿಗೆ ಅರ್ಧಗಂಟೆಗು ಹೆಚ್ಚು…