ಕೊರೋನಾ ಬಿಕ್ಕಟ್ಟಿನ ಈ ಸಂದರ್ಭದಲ್ಲಿ ವೈರಸ್ ನಿರ್ಮೂಲನೆಗೆ ಶುಚಿತ್ವ ಕಾಪಾಡಿಕೊಳ್ಳುವುದು ಅಗತ್ಯ. ದಿನಕ್ಕೆ ಐದಾರು ಸಲ ನೀರು ಮತ್ತು ಸೋಪ್‍ನಿಂದ ಕೈ ತೊಳೆಯುವುದು ಒಳ್ಳೆಯದು.

ಮೊಸರು, ಹಾಲಿನ ಪ್ಯಾಕೆಟ್‍ಗಳ ಮೇಲೂ ಕೆಲ ಗಂಟೆಗಳ ಕಾಲ ಕೊರೋನಾ ವೈರಸ್ ಜೀವಂತ ಇರುವ ಕಾರಣ ಪ್ಯಾಕೆಟ್‍ಗಳನ್ನು ತೊಳೆದು, ನಂತರ ಕೈಗಳನ್ನು ಸ್ವಚ್ಛವಾಗಿ ತೊಳೆದುಕೊಳ್ಳಬೇಕು.

ಅಂತರ್ಜಾಲದಲ್ಲಿ ಕೆಲವು ವಿಡಿಯೋಗಳು ಚಾಲ್ತಿಯಲ್ಲಿದ್ದು, ತರಕಾರಿ ಮತ್ತು ಹಣ್ಣುಗಳನ್ನು ಸೋಪ್ ಬಳಸಿ ತೊಳೆಯಬೇಕು ಎಂದು ತಪ್ಪು ಮಾಹಿತಿ ನೀಡಲಾಗುತ್ತಿದೆ. ಯಾವ ಕಾರಣಕ್ಕೂ ಸೋಪ್ ಅಥವಾ ಪಾತ್ರೆ ತೊಳೆಯುವ ಡಿಶ್ ಸೋಪ್ ಬಳಸಿ ತರಕಾರಿ ಮತ್ತು ಹಣ್ಣುಗಳನ್ನು ತೊಳೆಯಬಾರದು ಎಂದು ತಜ್ಞ ವೈದ್ಯರು ಅಭಿಪ್ರಾಯ ಪಡುತ್ತಾರೆ.

ಸೋಪ್‍ನಲ್ಲಿನ ರಾಸಾಯನಿಕಗಳು ಹಣ್ಣು, ತರಕಾರಿಗಳಲ್ಲಿ ಬೆರೆಯುವುದರಿಂದ ಅಸಾಧ್ಯ ಹೊಟ್ಟೆನೋವು ಕಾಣಿಸಿಕೊಳ್ಳುತ್ತದೆ, ಎದೆ, ಜಠರ ಮತ್ತು ಕರುಳುಗಳಿಗೆ ಇದು ಅಪಾಯ ಒಡ್ಡುತ್ತದೆ. ತಣ್ಣೀರಿನಲ್ಲಿ ಸ್ವಚ್ಛವಾಗಿ ತೊಳೆದರೆ, ಶೇ. 95-97 ಸೂಕ್ಷ್ಮಕ್ರಿಮಿಗಳು ನಾಶವಾಗುತ್ತವೆ. ಹೀಗಾಗಿ ಒಂದಲ್ಲ, ಎರಡು ಸಲ ತಣ್ಣೀರಿನಿಂದ ತೊಳೆದರೆ ಸಾಕು ಎನ್ನುತ್ತಾರೆ ಆಹಾರ ತಜ್ಞರು ಮತ್ತು ವೈದ್ಯರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಊರೂರು ವ್ಯಾಪಿಸುತ್ತಿರುವ ವೈರಸ್: ಯಾವ ಊರಲ್ಲಿ ಎಷ್ಟು?

ಗದಗ: ಜಿಲ್ಲೆಯಲ್ಲಿ ಶುಕ್ರವಾರ ದಿ. 17 ರಂದು 60(ಹೆಲ್ಥ್ ಬುಲೆಟಿನ್ ನಲ್ಲಿ 59) ಜನರಿಗೆ ಕೊವಿಡ್-19…

ರಾಜ್ಯದಲ್ಲಿಂದು 397 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 397 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 10118…

ಗೆಳೆಯನೊಂದಿಗೆ ಅಪ್ರಾಪ್ತೆಯ ಸೆಕ್ಸ್ – ನೋಡಿದ್ದಕ್ಕೆ ಅಜ್ಜಿಯ ಕೊಲೆ!

ಲಕ್ನೋ: ಅಪ್ರಾಪ್ತ ಬಾಲಕಿ ತನ್ನ ಪ್ರಿಯಕರನ ಜೊತೆ ಸೆಕ್ಸ್ ಮಾಡುತ್ತಿರುವುದನ್ನು ಸಾಕು ಅಜ್ಜಿ ನೋಡಿದ್ದಾರೆ ಎಂಬ…

ಗದಗ ಜಿಮ್ಸ್ ಯಡವಟ್ಟು : ಕೊರೊನಾ ಸೋಂಕಿತರ ಲೀಸ್ಟ್ ಲೀಕ್ ಔಟ್…?

ಕೊರೊನಾ ಗೈಡ್ ಲೈನ್ ಪ್ರಕಾರ ಸೋಂಕಿತರ ಹೆಸರನ್ನು ಬಹಿರಂಗಗೊಳಿಸಬಾರದು. ಆದರೆ ಇಂದು ಬೆಳಿಗ್ಗೆಯಿಂದಲೇ ಸೋಂಕಿತರ ಹೆಸರು ಇರುವ ಲೀಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.