ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ನಡೆಸಲಿರುವ ಕರ್ನಾಟಕ  ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗೆ ಅಭ್ಯರ್ಥಿಗಳು ಬೆಂಗಳೂರು ಕೇಂದ್ರಕ್ಕೆ ಹೊರ ರಾಜ್ಯಗಳಿಂದ ಮತ್ತು ಬೇರೆ ಜಿಲ್ಲೆಗಳಿಂದ ಆಗಮಿಸಬೇಕಿರುವುದರಿಂದ, ಸಾರಿಗೆ ಸಂಪರ್ಕ ಸಮರ್ಪಕವಾಗಿಲ್ಲದಿರುವುದರಿಂದ ಹಾಗೂ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತ ಸಂಖ್ಯೆ ದಿನೇ ದಿನೇ ವೇಗವಾಗಿ ಹರಡುತ್ತಿರುವ ದಿನಾಂಕ: 07-07-2020 ಮಂಗಳವಾರ ನಡೆಯಲಿರುವ ಪರೀಕ್ಷೆಯನ್ನು ಮುಂಜಾಗ್ರತಾ ಕ್ರಮವಾಗಿ ಮುಂದೂಡಿದೆ. ಮುಂದಿನ ದಿನಾಂಕದ ವೇಳಾಪಟ್ಟಿಯನ್ನು ನಂತರದ ದಿನಗಳಲ್ಲಿ ಆಯೋಗದ ಅಂತರ್ಜಾಲ http://kpse.kar.nic.in ರಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಸಹಾಯಕ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಪೆಟ್ರೋಲ್ ಟ್ಯಾಕ್ಸ ಇಳಿಸಿದ ಸರ್ಕಾರ

ಪೆಟ್ರೋಲ್ ಬೆಲೆ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡು ಪ್ರತಿ ಲೀ. ದರ 100 ರು ಗಡಿ ದಾಟಿದ್ದು, ವಾಹನ ಸವಾರರ ಆಕ್ರೋಶಕ್ಕೆ ಮಣಿದ ರಾಜಸ್ಥಾನ ಸರ್ಕಾರವು ತೆರಿಗೆ ಇಳಿಕೆ ಮಾಡಿದೆ.

ವಿ.ಪ ಚುನಾವಣೆ : ಶಾಸಕ ಎಚ್.ಕೆ.ಪಾಟೀಲ ಮತದಾನ

ಉತ್ತರಪ್ರಭ ಸುದ್ದಿ ಮುಳಗುಂದ: ಇಲ್ಲಿನ ಪಟ್ಟಣ ಪಂಚಾಯ್ತಿ ಕಾರ್ಯಾಲಯದಲ್ಲಿ ಸ್ಥಾಪಿಸಿದ ಧಾರವಾಡ ವಿಧಾನ ಪರಿಷತ್ ಚುನಾವಣೆಯ…

ಲಾಕ್ ಡೌನ್ ನಿಂದಾಗಿ ಸಾಯಿಬಾಬಾ ಮಂದಿರಕ್ಕೆ ಆಗುತ್ತಿರುವ ನಷ್ಟ ಎಷ್ಟು ಗೊತ್ತಾ?

ಕೊರೊನಾ ಸೋಂಕು ನಿಯಂತ್ರಣ ದೃಷ್ಟಿಯಿಂದ ದೇಶವನ್ನು ಲಾಕ್ ಡೌನ್ ಮಾಡಲಾಗಿದ್ದು, ಇದರಿಂದ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಪ್ರತಿದಿನ ನಷ್ಟ ಅನುಭವಿಸುವಂತಾಗಿದೆ.