ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ನಡೆಸಲಿರುವ ಕರ್ನಾಟಕ  ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗೆ ಅಭ್ಯರ್ಥಿಗಳು ಬೆಂಗಳೂರು ಕೇಂದ್ರಕ್ಕೆ ಹೊರ ರಾಜ್ಯಗಳಿಂದ ಮತ್ತು ಬೇರೆ ಜಿಲ್ಲೆಗಳಿಂದ ಆಗಮಿಸಬೇಕಿರುವುದರಿಂದ, ಸಾರಿಗೆ ಸಂಪರ್ಕ ಸಮರ್ಪಕವಾಗಿಲ್ಲದಿರುವುದರಿಂದ ಹಾಗೂ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತ ಸಂಖ್ಯೆ ದಿನೇ ದಿನೇ ವೇಗವಾಗಿ ಹರಡುತ್ತಿರುವ ದಿನಾಂಕ: 07-07-2020 ಮಂಗಳವಾರ ನಡೆಯಲಿರುವ ಪರೀಕ್ಷೆಯನ್ನು ಮುಂಜಾಗ್ರತಾ ಕ್ರಮವಾಗಿ ಮುಂದೂಡಿದೆ. ಮುಂದಿನ ದಿನಾಂಕದ ವೇಳಾಪಟ್ಟಿಯನ್ನು ನಂತರದ ದಿನಗಳಲ್ಲಿ ಆಯೋಗದ ಅಂತರ್ಜಾಲ http://kpse.kar.nic.in ರಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಸಹಾಯಕ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಕೋವಿಡ್ ಕರ್ಪ್ಯೂ! ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳೇನು?

ಈಗಾಗಲೇ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಲಾಕ್ ಡೌನ್ ಮಾದರಿಯಲ್ಲೆ ರಾಜ್ಯ ಸರ್ಕಾರ ಕೋವಿಡ್ ಕರ್ಪ್ಯೂ ಘೋಷಿಸಿದೆ. ಸಚಿವ ಸಂಪುಟದಲ್ಲಿ ಈ ನಿರ್ಧಾರ ತೆಗೆದುಕೊಂಡು ಇನ್ನು ಹಲವು ನಿರ್ಧಾರಗಳನ್ನು ಸಂಪುಟ ಸಭೆಯಲ್ಲಿ ಸರ್ಕಾರ ತೆಗೆದುಕೊಂಡಿದೆ.

ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ ಸ್ಥಾನ: ನಾಮಪತ್ರ ಸಲ್ಲಿಕೆ ವೇಳೆ ಹೈಡ್ರಾಮಾ..!

ಉತ್ತರಪ್ರಭ ಗದಗ : ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಬಿಜೆಪಿ-ಕಾಂಗ್ರೆಸ್ ನಡುವೆ ಕಾವುಕಟ್ಟಿದ…

ಒಂದೇ ದಿನ 53 ಜನರಲ್ಲಿ ಸೋಂಕು!

ಇಂದು ಒಂದೇ ದಿನ ರಾಜ್ಯದಲ್ಲಿ 53 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಆದುನಿಕತೆಯಲ್ಲಿ ಜಾನಪದ ಸಾಹಿತ್ಯ ಮರೆಯಾಗದಿರಲಿ: ದೊಡ್ಡಮನಿ

ಜಾನಪದ ಸಾಹಿತ್ಯ ಇಂದಿನ ಆಧುನಿಕ ಸ್ಪರ್ಶದಿಂದ ಕಣ್ಮರೆಯಾಗುತ್ತಿದ್ದು, ವೈಶಿಷ್ಟಪೂರ್ಣವಾದ ಈ ಸಾಹಿತ್ಯವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.