ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ನಡೆಸಲಿರುವ ಕರ್ನಾಟಕ  ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗೆ ಅಭ್ಯರ್ಥಿಗಳು ಬೆಂಗಳೂರು ಕೇಂದ್ರಕ್ಕೆ ಹೊರ ರಾಜ್ಯಗಳಿಂದ ಮತ್ತು ಬೇರೆ ಜಿಲ್ಲೆಗಳಿಂದ ಆಗಮಿಸಬೇಕಿರುವುದರಿಂದ, ಸಾರಿಗೆ ಸಂಪರ್ಕ ಸಮರ್ಪಕವಾಗಿಲ್ಲದಿರುವುದರಿಂದ ಹಾಗೂ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತ ಸಂಖ್ಯೆ ದಿನೇ ದಿನೇ ವೇಗವಾಗಿ ಹರಡುತ್ತಿರುವ ದಿನಾಂಕ: 07-07-2020 ಮಂಗಳವಾರ ನಡೆಯಲಿರುವ ಪರೀಕ್ಷೆಯನ್ನು ಮುಂಜಾಗ್ರತಾ ಕ್ರಮವಾಗಿ ಮುಂದೂಡಿದೆ. ಮುಂದಿನ ದಿನಾಂಕದ ವೇಳಾಪಟ್ಟಿಯನ್ನು ನಂತರದ ದಿನಗಳಲ್ಲಿ ಆಯೋಗದ ಅಂತರ್ಜಾಲ http://kpse.kar.nic.in ರಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಸಹಾಯಕ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಬಿಕ್ಕಟ್ಟು – ಹೊಸ ಮಾರ್ಗಸೂಚಿಯ ಮೊರೆ ಹೋದ ಸರ್ಕಾರ!

ಬೆಂಗಳೂರು: ಸದ್ಯ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಹೀಗಾಗಿ ಬೇರೆ ಬೇರೆ ರಾಜ್ಯಗಳಿಂದಲೂ ಜನರು ರಾಜ್ಯಕ್ಕೆ…

ನಾಗಾವಿ ಬಿಕೆ ಗ್ರಾಮದಲ್ಲಿ ಶ್ರೀ ಶ್ರೀಶೈಲ ಮಲ್ಲಿಕಾರ್ಜುನ ನೂತನ ರಥೋತ್ಸವ

ಉತ್ತರಪ್ರಭ ವರದಿ: ಇಸ್ಲಾಯಿಲ್ ಎಮ್ ಶೇಖ.    ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನ ನಾಗಾವಿ ಬಿಕೆ…

ಆಲಮಟ್ಟಿ ಶಾಲಾ-ಕಾಲೇಜು ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಉತ್ತರಪ್ರಭ ರಾಜಕಾರಣಗೊಸ್ಕರ ಕೆಲಸ ಮಾಡುತ್ತಿಲ್ಲ- ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಗುಲಾಬಚಂದ ಜಾಧವಆಲಮಟ್ಟಿ: ಕೇವಲ ರಾಜಕಾರಣಗೋಸ್ಕರ ನಾವು…

ರಾಜ್ಯದಲ್ಲಿಂದು 34 ಹೊಸ ಕೊರೋನಾ ಕೇಸ್ ಪತ್ತೆ

ದುವರೆಗೆ ರಾಜ್ಯದಲ್ಲಿ ಒಟ್ಟಾರೆ 959 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇಂದು ಸಂಜೆ 5 ರ ಮಾಹಿತಿಯಂತೆ ಒಟ್ಟಾರೆ 33 ಜನ ಸಾವನ್ನಪ್ಪಿದ್ದು, 451 ಜನ ಗುಣಮುಖರಾಗಿ ಹಿಂತಿರುಗಿದ್ದಾರೆ.