ಗದಗ: ಜಿಲ್ಲೆಯಲ್ಲಿಂದು 4 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 203 ಕ್ಕೆ ಏರಿಕೆಯಾಗಿದೆ. ಇಂದು 3 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಈವರೆಗೆ 84 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿವೆ. 115 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ನಾಲ್ವರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು
ಆರೋಗ್ಯ ಇಲಾಖೆಯ ಹೆಲ್ಥ್ ಬುಲೆಟಿನ್ ತಿಳಿಸಿದೆ.

P-19886, 1 ವರ್ಷದ ಮಗು, P-19887, 4 ವರ್ಷದ ಮಗು, P-19888 38 ವರ್ಷದ ಪುರುಷ, P-19889, 73 ವರ್ಷದ ಪುರುಷನಿಗೆ ಸೋಂಕು ತಗುಲಿದ ಬಗ್ಗೆ ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಸತ್ತಲ್ಲಿ 20 ಜನರಿರಬೇಕು…ಮದ್ಯಕ್ಕೆ ಮಾತ್ರ ಸಾವಿರ ಜನರಿದ್ದರೂ ಸೈ!!

ಅಂತ್ಯ ಸಂಸ್ಕಾರಕ್ಕೆ 20 ಜನರ ಸೇರುವಂತಿಲ್ಲ. ಆದರೆ, ಮದ್ಯದಂಗಡಿಯ ಮುಂದೆ 1 ಸಾವಿರ ಜನರು ನಿಲ್ಲಬಹುದೇ ಎಂದು ಕೇಂದ್ರ ಸರ್ಕಾರದ ವಿರುದ್ಧ ಶಿವಸೇನೆ ಟೀಕೆ ಮಾಡಿದೆ.

ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ: ಆಕಾಂಕ್ಷಿಗಳಿಗೆ ಅಚ್ಚರಿ

ಇದೇ 19 ರಂದು ರಾಜ್ಯದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.

ವಾರದ ಮಲ್ಲಪ್ಪನವರ ಸಮಾಜಿಕ ಸೇವೆ ಅಪಾರ : ಅಂದಾನೆಪ್ಪ ವಿಭೂತಿ

ವಾರದ ಮಲ್ಲಪ್ಪ ಅವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಧಾರ್ಮಿಕವಾಗಿ, ಔದ್ಯೋಗಿಕವಾಗಿ ಮಾಡಿದ ಸೇವೆ ಅಪಾರವಾದದ್ದು. ಎಂದು ವಿಭೂತಿ ಪತ್ರಿಕೆ ಸಂಪಾದಕ ಅಂದಾನೆಪ್ಪ ವಿಭೂತಿ ಹೇಳಿದರು.

ರಾಷ್ಟ್ರೀಯ ವಿಜ್ಞಾನ ದಿನಾಚರಣೆ

20ನೇ ಶತಮಾನದ ದೀರ್ಘಕಾಲಿಕ ವೈಜ್ಞಾನಿಕ ತಪಸ್ಸಿನಿಂದ ಹೊರಬಂದ ಅಮೂಲ್ಯ ಫಲಗಳು ರಾಮನ್ ಪರಿಣಾಮ ಹಾಗೂ ಸಾಪೇಕ್ಷವಾದ ರಾಮನ್ ಪರಿಣಾಮ ವಿಶ್ವದ ರಹಸ್ಯವನ್ನು ಬೇಧಿಸಿ ಮುಂದಿನ ಎಲ್ಲಾ ವೈಜ್ಞಾನಿಕ ಪ್ರಗತಿಗೆ ಸರಿಯಾದ ದಿಕ್ಕು ತೋರಿಸಿದ ಭೌತವಿಜ್ಞಾನಿ ಆಲ್ಬರ್ಟ್ ಐನ್ಸ್ಟೀನ್ ಹಾಗೆಯೇ ನಿಸರ್ಗದ ರಹಸ್ಯವನ್ನು ಬಯಲು ಮಾಡಿದ ನಮ್ಮ ದೇಶದ ಹಿರಿಮೆ-ಗರಿಮೆಗಳನ್ನು ಜಗತ್ತಿನ ಉತ್ತುಂಗ ಶಿಬಿರದಲ್ಲಿ ನಿಲ್ಲಿಸಿದ