ಬೆಂಗಳೂರು: ರಾಜ್ಯದಲ್ಲಿಂದು 1839 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ದೃಢಪಟ್ಟ ಸೋಂಕಿತರಲ್ಲಿ ಇಂದು ದಾಖಲೆ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾದಂತಾಗಿದೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 21549 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 439. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 9244 ಕೇಸ್ ಗಳು. ರಾಜ್ಯದಲ್ಲಿ 11,966 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 42 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 335 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 1172
ದಕ್ಷಿಣ ಕನ್ನಡ- 75
ಬಳ್ಳಾರಿ-73
ಬೀದರ್-51
ಧಾರವಾಡ-45
ರಾಯಚೂರು-41
ಮೈಸೂರು-38
ಕಲಬುರಗಿ-37
ವಿಜಯಪುರ-37
ಮಂಡ್ಯ-35
ಉತ್ತರಕನ್ನಡ-35
ಶಿವಮೊಗ್ಗ-31
ಹಾವೇರಿ-28
ಬೆಳಗಾವಿ-27
ಹಾಸನ-25
ಉಡುಪಿ-18
ಚಿಕ್ಕಬಳ್ಳಾಪೂರ-12
ತುಮಕೂರು-12
ಬೆಂಗಳೂರು ಗ್ರಾಮಾಂತರ-11
ಕೋಲಾರ್ -11
ದಾವಣಗೆರೆ-07
ಚಾಮರಾಜ ನಗರ-05
ಗದಗ-04
ಕೊಪ್ಪಳ -03
ಚಿಕ್ಕಮಗಳೂರು-03
ರಾಮನಗರ-02
ಯಾದಗಿರಿ-01

Leave a Reply

Your email address will not be published. Required fields are marked *

You May Also Like

ರೋಗಿಗಳಿಗೆ ಹಣ್ಣು ಹಾಲು ಬಿಸ್ಕಿಟ ವಿತರಣೆ

ಲಕ್ಷ್ಮೇಶ್ವರ : ತಾಲೂಕಿನ ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ನಿರ್ಮೂಲನ ಸಂಸ್ಥೆ ಇವರ ವತಿಯಿಂದ ನಗರದ…

ದೇವಾಂಗ ಸಮಾಜದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪನೆಗೆ ಒತ್ತಾಯ

ರಾಜ್ಯದಲ್ಲಿ ದೇವಾಂಗ ಸಮಾಜ ಅತ್ಯಂತ ಆರ್ಥಿಕವಾಗಿ ರಾಜಕೀಯ ಹಾಗು ಶೈಕ್ಷಣಿಕವಾಗಿ ಮತ್ತು ಸಮಾಜಿಕವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದ್ದು ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ದೇವಾಂಗ ಅಭಿವೃದ್ಧಿ ಮಂಡಳಿ ಅಥವಾ ನಿಗಮವನ್ನು ಸ್ಥಾಪಿಸಬೇಕೆಂದು ಒತ್ತಾಯಿಸಿ

ನೀರಿನ ಬವಣೆ ನೀಗಿಸಲು ಮುಂದಾದ ರೋಣ ಪುರಸಭೆ

ಜಲಶಕ್ತಿ ಅಭಿಯಾನದಡಿಯಲ್ಲಿ ನೀರಿನ ಟ್ಯಾಂಕುಗಳನ್ನು ಸ್ವಚ್ಛಗೊಳಿಸಿದ ಪುರಸಭೆ ಸಿಬ್ಬಂಧಿಗಳ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಯಿತು. ನಗರಕ್ಕೆ ಪ್ರತಿನಿತ್ಯ 20 ಲಕ್ಷ ಲೀಟರ್ ನೀರಿನ ಅವಶ್ಯಕತೆ ಇದೆ. ಬೇಸಿಗೆ ನಿರ್ವಹಣೆ ಸ್ವಲ್ಪ ಕಷ್ಟ. ಆದರೂ ಪುರಸಭೆ ಇದಕ್ಕೆ ಸೂಕ್ತ ಕ್ರಮಗಳನ್ನು ತಗೆದುಕೊಂಡು ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ತೊಂದರೆಯಾಗಬಾರದು ಎಂದು ಕಾಳಜಿವಹಿಸಿದ್ದಾರೆ ಎಂಬುವದು ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಾರದ ಹಿಂದಷ್ಟೆ ಹೊಗಳಿದ ಅಮೇರಿಕಾ ಪ್ರಧಾನಿ ಮೋದಿ ಅಕೌಂಟ್ ಅನ್ ಫಾಲೋ ಮಾಡಿದ್ದೇಕೆ?

ಅಮೆರಿಕದ ವರ್ತನೆ ಯಾವ ಸಂದರ್ಭದಲ್ಲಿ ಹೇಗೆ ಇರುತ್ತದೆ ಎಂಬುವುದೇ ತಿಳಿಯದಂತಾಗಿದೆ. ಮೂರು ವಾರಗಳ ಹಿಂದೆಯಷ್ಟೇ ಭಾರತದ ಪ್ರಧಾನಿಯನ್ನು ಹೊಗಳಿ, ಮೋದಿ ಅವರ ಅಕೌಂಟ್ ಫಾಲೋ ಮಾಡಲು ಪ್ರಾರಂಭಿಸಿದ್ದ ಶ್ವೇತಭವನ ಈಗ ಅನ್ ಫಾಲೋ ಮಾಡಿದೆ ಇದಕ್ಕೆ ಕಾರಣವೇನು ಎನ್ನುವುದು ಮಾತ್ರ ನಿಗೂಢವಾಗಿದೆ.