ಗದಗ: ಜಿಲ್ಲೆಯ ನರಗುಂದ ಗಾಡಿ ಓಣಿ ನಿವಾಸಿ 39 ವರ್ಷದ ಪುರುಷ (ಪಿ-15320) ಸೋಂಕಿತರ ಸಂಪರ್ಕದಿಂದಾಗಿ ಅದೇ ಪ್ರದೇಶದ 1 ವರ್ಷದ ಬಾಲಕಿ (ಪಿ-19886) ಹಾಗೂ 4 ವರ್ಷದ ಬಾಲಕಿ (ಪಿ-19887) ಗೆ ಸೋಂಕು ದೃಢವಾಗಿದೆ.

ಹಾವೇರಿ ಜಿಲ್ಲೆಯಿಂದ ಜೂನ್ 26 ರಂದು ಜಿಲ್ಲೆಗೆ ಆಗಮಿಸಿದ ರೋಣ ತಾಲೂಕಿನ ಬೆಳವಣಕಿ ಗ್ರಾಮದ 38 ವರ್ಷದ ಪುರುಷ (ಪಿ-19888) ಇವರಿಗೆ ಸೋಂಕು ದೃಢವಾಗಿದೆ.

ಗದಗ-ಬೆಟಗೇರಿಯ ನರಸಾಪುರದ ರಂಗಪ್ಪಜ್ಜ ಮಠದ ಹತ್ತಿರದ ನಿವಾಸಿ 60 ವರ್ಷದ ಮಹಿಳೆ (ಪಿ-18271) ಸೋಂಕಿತರ ಸಂಪರ್ಕದಿಂದಾಗಿ ಅದೇ ಪ್ರದೇಶದ 73 ವರ್ಷದ ಪುರುಷ (ಪಿ-19889)ಇವರಿಗೆ ಸೋಂಕು ಧೃಢಪಟ್ಟಿದೆ.

ಇವರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 178 ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ಇಂದು ರಾಜ್ಯದಲ್ಲಿ ಮತ್ತೆ 178 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು…

ಗದಗ ಜಿಲ್ಲೆಯಲ್ಲಿ ಅಂಗನವಾಡಿ ಅಕ್ಕಂದಿರ 3 ತಿಂಗಳ ಸಂಬಳಕ್ಕೂ ಲಾಕ್ಡೌನ್!: ಬೆಂಗಳೂರಿಂದ ಪಾಸ್ ವರ್ಡ್ ತಂದರೆ ಲಾಕ್ ಓಪನ್!

ಖಾಲಿ-ಪೀಲಿ ತಾಂತ್ರಿಕ ನೆಪ ಹೇಳುತ್ತಿರುವ ಅಧಿಕಾರಿಗಳು ತಮ್ಮ ಸೋಮಾರಿತನ, ನಿರ್ಲ್ಯಕ್ಷದ ಕಾರಣದಿಂದ ಮುಂಡರಗಿ ತಾಲೂಕಿನ ಅಂಗನವಾಡಿ ಅಕ್ಕಂದಿರ ಕುಟುಂಬಗಳನ್ನು ಸಂಕಷ್ಟಕ್ಕೆ ದೂಡಿದ್ದಾರೆ.

ಪ್ರಾಣಿ ಪ್ರೇಮ ತೋರಿದ ಡಿಬಾಸ್

ಡಿಬಾಸ್ ದರ್ಶನ್ ಇದೀಗ ಪ್ರಾಣಿ ಪ್ರೇಮ ಮೆರೆಯುವ ಮೂಲಕ ಸುದ್ದಿಯಾಗಿದ್ದಾರೆ. ಎತ್ತೊಂದರ ಚಿಕಿತ್ಸೆಗೆ ನೆರವಾಗುವ ಮೂಲಕ ತಮ್ಮಲ್ಲಿರುವ ಪ್ರಾಣಿಗಳ ಬಗೆಗಿರುವ ಕಾಳಜಿಯನ್ನು ತೋರಿಸಿದ್ದಾರೆ.

ನಾಗಾವಿ ತಾಂಡದಲ್ಲಿ ಜಲಜೀವನ ಯೋಜನೆಗೆ ಚಾಲನೆ

ತಾಲೂಕಿನ ನಾಗಾವಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಾಗಾವಿ ತಾಂಡದಲ್ಲಿ ಹಾಗೂ ಬಿಂಕದಕಟ್ಟಿ, ಮಲ್ಲಸಮುದ್ರ ಗ್ರಾಮಗಳಲ್ಲಿ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗೆ ಭಾನುವಾರ ಶಾಸಕ ಎಚ್.ಕೆ.ಪಾಟೀಲ ಭೂಮಿ ಪೂಜೆ ನೆರವೇರಿಸಿದರು.