ಗದಗ: ಜಿಲ್ಲೆಯ ನರಗುಂದ ಗಾಡಿ ಓಣಿ ನಿವಾಸಿ 39 ವರ್ಷದ ಪುರುಷ (ಪಿ-15320) ಸೋಂಕಿತರ ಸಂಪರ್ಕದಿಂದಾಗಿ ಅದೇ ಪ್ರದೇಶದ 1 ವರ್ಷದ ಬಾಲಕಿ (ಪಿ-19886) ಹಾಗೂ 4 ವರ್ಷದ ಬಾಲಕಿ (ಪಿ-19887) ಗೆ ಸೋಂಕು ದೃಢವಾಗಿದೆ.

ಹಾವೇರಿ ಜಿಲ್ಲೆಯಿಂದ ಜೂನ್ 26 ರಂದು ಜಿಲ್ಲೆಗೆ ಆಗಮಿಸಿದ ರೋಣ ತಾಲೂಕಿನ ಬೆಳವಣಕಿ ಗ್ರಾಮದ 38 ವರ್ಷದ ಪುರುಷ (ಪಿ-19888) ಇವರಿಗೆ ಸೋಂಕು ದೃಢವಾಗಿದೆ.

ಗದಗ-ಬೆಟಗೇರಿಯ ನರಸಾಪುರದ ರಂಗಪ್ಪಜ್ಜ ಮಠದ ಹತ್ತಿರದ ನಿವಾಸಿ 60 ವರ್ಷದ ಮಹಿಳೆ (ಪಿ-18271) ಸೋಂಕಿತರ ಸಂಪರ್ಕದಿಂದಾಗಿ ಅದೇ ಪ್ರದೇಶದ 73 ವರ್ಷದ ಪುರುಷ (ಪಿ-19889)ಇವರಿಗೆ ಸೋಂಕು ಧೃಢಪಟ್ಟಿದೆ.

ಇವರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರೋಣ ತಾಲೂಕಿನಲ್ಲಿ ವಿಸ್ಟೇನ್ ಕಂಪನಿ ಕಾರ್ಯಕ್ಕೆ ಮೆಚ್ಚುಗೆ

ವಿಸ್ಟೇನ್ ಟೆಕ್ನಿಕಲ್ ಆಂಡ್ ಸರ್ವಿಸಸ್ ಸೆಂಟರ್ ಪ್ರೈವೇಟ್ ಲಿಮಿಟೆಡ್ ಇಂಡಿಯಾ ವತಿಯಿಂದ ಶನಿವಾರ ತಾಲೂಕು ಮಾಡಲಗೇರಿ ಗ್ರಾಮದಲ್ಲಿ ಜಿಲ್ಲೆಯ 25 ಜನರಿಗ ಕೃತಕ ಕಾಲು, ಕೃತಕ ಕೈ, ವೀಲ್ ಚೇರ್, ವಾಕಿಂಗ್ ಸ್ಟಾಂಡ್, ವಾಕಿಂಗ್ ಸ್ಟಿಕ್, ಕಾಲಿಪರ್, ಶೂಸ್, ನೀ ಕ್ಯಾಪ್ ಇತ್ಯಾದಿ ಸಾಮಗ್ರಿಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು.

2ರಾಷ್ಟ್ರೀಯ ಬ್ಯಾಂಕ್; 8ಕೆಜಿ ನಕಲಿ ಚಿನ್ನ; 27 ಜನ 3 ಕೋಟಿ ಸಾಲ ಪಡೆದು ವಂಚನೆ..!

ಉತ್ತರಪ್ರಭ ಸುದ್ದಿಗದಗ: ನಗರದ ಐಡಿಬಿಐ ಬ್ಯಾಂಕ್‌ನಲ್ಲಿ ನಕಲಿ ಚಿನ್ನ ಅಡವಿಟ್ಟು 1 ಕೋಟಿ 43 ಲಕ್ಷ…

ಕಂಡಕ್ಟರ್- ಡ್ರೈವರ್ ಗಳಿಗೆ ವೇತನ ರಹಿತ ರಜೆಗೆ ಚಿಂತನೆ?

ಬೆಂಗಳೂರು: ಲಾಕ್ ಡೌನ್ ಹಿನ್ನೆಲೆ ಬಂದ್ ಆಗಿದ್ದ ಬಸ್ ಸಂಚಾರ ಈಗಷ್ಟೆ ಆರಂಭವಾಗಿದೆ. ಆದರೆ ಪ್ರಯಾಣಿಕರು…

ಯತ್ನಾಳ್ ರಾಜಿನಾಮೆಗೆ ಒತ್ತಾಯಿಸಿ ಕರವೇ ಪ್ರತಿಭಟನೆ: ಭೂತ ದಹನಕ್ಕೆ ಪೊಲೀಸರ ಅಡ್ಡಿ, ಪೊಲೀಸ್ ಹಾಗೂ ಪ್ರತಿಭಟನಾಕಾರರ ಮದ್ಯೆ ವಾಗ್ವಾದ

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕನ್ನಡಪರ ಹೋರಾಟಗಾರರ ಬಗ್ಗೆ ಕೀಳಾಗಿ ಮಾತನಾಡಿರುವುದನ್ನು ಖಂಡಿಸಿ ನಗರದ ಗಾಂಧಿ ವೃತ್ತದಲ್ಲಿಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.