ಗದಗ: ಜಿಲ್ಲೆಯ ನರಗುಂದ ಗಾಡಿ ಓಣಿ ನಿವಾಸಿ 39 ವರ್ಷದ ಪುರುಷ (ಪಿ-15320) ಸೋಂಕಿತರ ಸಂಪರ್ಕದಿಂದಾಗಿ ಅದೇ ಪ್ರದೇಶದ 1 ವರ್ಷದ ಬಾಲಕಿ (ಪಿ-19886) ಹಾಗೂ 4 ವರ್ಷದ ಬಾಲಕಿ (ಪಿ-19887) ಗೆ ಸೋಂಕು ದೃಢವಾಗಿದೆ.

ಹಾವೇರಿ ಜಿಲ್ಲೆಯಿಂದ ಜೂನ್ 26 ರಂದು ಜಿಲ್ಲೆಗೆ ಆಗಮಿಸಿದ ರೋಣ ತಾಲೂಕಿನ ಬೆಳವಣಕಿ ಗ್ರಾಮದ 38 ವರ್ಷದ ಪುರುಷ (ಪಿ-19888) ಇವರಿಗೆ ಸೋಂಕು ದೃಢವಾಗಿದೆ.

ಗದಗ-ಬೆಟಗೇರಿಯ ನರಸಾಪುರದ ರಂಗಪ್ಪಜ್ಜ ಮಠದ ಹತ್ತಿರದ ನಿವಾಸಿ 60 ವರ್ಷದ ಮಹಿಳೆ (ಪಿ-18271) ಸೋಂಕಿತರ ಸಂಪರ್ಕದಿಂದಾಗಿ ಅದೇ ಪ್ರದೇಶದ 73 ವರ್ಷದ ಪುರುಷ (ಪಿ-19889)ಇವರಿಗೆ ಸೋಂಕು ಧೃಢಪಟ್ಟಿದೆ.

ಇವರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಬೀಜ, ಗೊಬ್ಬರ ಕಾಳ ಸಂತೆಯಲ್ಲಿ ಮಾರಾಟ ಮಾಡಿದರೆ ಕ್ರಮ : ಸಚಿವ ಸಿ.ಸಿ.ಪಾಟೀಲ್

ಈಗಾಗಲೇ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಉತ್ತಮ ಮುಂಗಾರಿನ ನಿರೀಕ್ಷೆ ಇದೆ. ಕಳ್ಳ ಸಂತೆಯಲ್ಲಿ ಬೀಜ ಗೊಬ್ಬರ ಮಾರಾಟ ಮಾಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.

ಅಗರಬತ್ತಿ ಮಾರುವ ಕುಟುಂಬದಲ್ಲಿ ಸಾಗರನ ಸಾಧನೆಯ ಸುವಾಸನೆ

ಸಾಧೆನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸಾಧಿಸಬೇಕು ಎನ್ನುವ ಛಲವೊಂದಿದ್ದರೆ, ಏನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಅಗರಬತ್ತಿ ಮಾರುವ ಕುಟುಂಬವೊಂದವರ ಕುವರನ ಕಥೆ ತಾಜಾ ಉದಾಹರಣೆ.

ದಾಸರ ಕೀರ್ತನೆಗೆ ತಲೆಬಾಗಿದ ಶಿವರತ್ನ, ರಾಮನಿಂದ ಬಿಜೆಪಿಗೆ ಪಟ್ಟಾಭೀಷೆಕ: ‘ಕೈ’ ಗೆ ನಿರಾಶೆ

ಉತ್ತರಪ್ರಭ ಗದಗ: ಗದಗ ಬೆಟಗೇರಿ ನಗರ ಸಭೆಯ 35 ವಾರ್ಡಗಳಲ್ಲಿ 18 ವಾರ್ಡಗಳಲ್ಲಿ ಬಿಜೆಪಿ, 15…

ದಾವಣಗೆರೆಯಲ್ಲಿ ಕೊರೋನಾ ಸೋಂಕು ಸೆಂಚೂರಿ..!

ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 100 ಗಡಿ ದಾಟಿದೆ. ಇವತ್ತು ಒಂದೇ ದಿನ 19 ಪಾಸಿಟೀವ್ ಪ್ರಕರಣ ಪತ್ತೆಯಾಗಿದ್ದು, ಇದರಿಂದ ದಾವಣಗೆರೆಯಲ್ಲಿ ಸೋಂಕಿತರ ಸಂಖ್ಯೆ 109ಕ್ಕೆ ಏರಿಕೆಯಾಗಿದೆ.