ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಟ್ಟಿಗೆ ಅಡ್ಡೆಗಳಿಗೆ ಇಂದು ತಹಶೀಲ್ದಾರ್ ಯಲ್ಲಪ್ಪ ಗೋನೆಣ್ಣವರ್ ಭೇಟಿ ನೀಡಿದರು.
ತಹಶೀಲ್ದಾರ, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ, ಹೆಸ್ಕಾಂ ಅಧಿಕಾರಿಗಳ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಕಟ್ಟಿಗೆ ಅಡ್ಡೆಗಳ ಮಾಲಿಕರಿಗೆ ದಾಖಲೆ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಅಡ್ಡೆ ನಡೆಸಲು ಪರವಾನಿಗೆ, ಎನ್.ಎ, ಕೈಗಾರಿಕೆ, ಅರಣ್ಯ ಇಲಾಖೆ ನೀಡಿದ ದಾಖಲೆಗಳನ್ನು ಮಂಗಳವಾರ ಸಂಜೆಯೊಳಗೆ ಸಲ್ಲಿಸುವಂತೆ ಸೂಚಿಸಲಾಗಿದೆ. ಒಂದು ವೇಳೆ ದಾಖಲೆ ಸಲ್ಲಿಸದಿದ್ದರೆ ಮೊದಲ ಹಂತದಲ್ಲಿ ಕಟ್ಟಿಗೆ ಅಡ್ಡೆಗಳಿಗೆ ನೀಡಿದ ವಿದ್ಯುತ್ ಸಂಪರ್ಕ ಕಟ್ ಮಾಡಲಾಗುವುದು. ಎರಡನೇ ಹಂತದಲ್ಲಿ ಶಾಶ್ವತವಾಗಿ ಅಡ್ಡೆಗಳನ್ನು ಬಂದ್ ಮಾಡಿಸಲಾಗುವುದು. ಒಂದು ವೇಳೆ ಪರಿಸರ ಇಲಾಖೆ ಪರಿಶೀಲಿಸಿ ಎನ್.ಓ.ಸಿ ನೀಡಿದರೆ ನಾವು ಅನುಮತಿ ನೀಡಬೇಕಾಗುತ್ತದೆ ಎಂದು ತಹಸೀಲ್ದಾರ್ ಯಲ್ಲಪ್ಪ ಗೋನೆಣ್ಣವರ್ ಉತ್ತರಪ್ರಭಕ್ಕೆ ತಿಳಿಸಿದರು.
ಈ ಕುರಿತು ಉತ್ತರಪ್ರಭ ಸರಣಿ ವರದಿ ಪ್ರಕಟಿಸಿತ್ತು.

Leave a Reply

Your email address will not be published. Required fields are marked *

You May Also Like

ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ

ತಾಲೂಕಿನ ಹರದಗಟ್ಟಿ ಗ್ರಾಮದಲ್ಲಿ ಶಾಸಕ ರಾಮಣ್ಣ ಲಮಾಣಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.

ಡ್ರೋನ್ ಪ್ರತಾಪ್: ಟಿವಿ ಸಂದರ್ಶನದಲ್ಲಿ ತೋರಿಸಿದ ಫೋಟೊದ ಅಸಲಿಯತ್ತು ಬಯಲು!

ಸ್ವಯಂಘೋಷಿತ 600 ಡ್ರೋನ್ ಸರದಾರ ಎನ್.ಎಂ.ಪ್ರತಾಪನ ಸುಳ್ಳುಗಳು ಒಂದೊಂದಾಗಿ ಹೊರಬರುತ್ತಿವೆ. ಬಿಟಿವಿಯಲ್ಲಿ ಸುದೀರ್ಘ ಸಂದರ್ಶನದಲ್ಲಿ ಈ ಹುಡುಗ ಮೊಬೈಲ್ ನಲ್ಲಿ ತೋರಿಸಿದ ಫೋಟೊಗಳ ಅಸಲಿಯತ್ತು ಬಯಲಾಗಿದೆ.

ಕೊರೊನಾ ಸಂದಿಗ್ಧತೆ: ಸಿಎಂಗಳ ಜೊತೆ ಪ್ರಧಾನಿ ವಿಡಿಯೋ ಸಂವಾದ

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಮತ್ತು ನಾಳೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಿಎಂಗಳೊಂದಿಗೆ…

ವಾರದ ಹಿಂದಷ್ಟೆ ಹೊಗಳಿದ ಅಮೇರಿಕಾ ಪ್ರಧಾನಿ ಮೋದಿ ಅಕೌಂಟ್ ಅನ್ ಫಾಲೋ ಮಾಡಿದ್ದೇಕೆ?

ಅಮೆರಿಕದ ವರ್ತನೆ ಯಾವ ಸಂದರ್ಭದಲ್ಲಿ ಹೇಗೆ ಇರುತ್ತದೆ ಎಂಬುವುದೇ ತಿಳಿಯದಂತಾಗಿದೆ. ಮೂರು ವಾರಗಳ ಹಿಂದೆಯಷ್ಟೇ ಭಾರತದ ಪ್ರಧಾನಿಯನ್ನು ಹೊಗಳಿ, ಮೋದಿ ಅವರ ಅಕೌಂಟ್ ಫಾಲೋ ಮಾಡಲು ಪ್ರಾರಂಭಿಸಿದ್ದ ಶ್ವೇತಭವನ ಈಗ ಅನ್ ಫಾಲೋ ಮಾಡಿದೆ ಇದಕ್ಕೆ ಕಾರಣವೇನು ಎನ್ನುವುದು ಮಾತ್ರ ನಿಗೂಢವಾಗಿದೆ.